Webdunia - Bharat's app for daily news and videos

Install App

ಚಿಕಿತ್ಸೆಗೆಂದು ಬಂದವನನ್ನು ಹೊಡೆದು ಕೊಂದ ವೈದ್ಯರು!

Webdunia
ಭಾನುವಾರ, 12 ನವೆಂಬರ್ 2023 (10:50 IST)
ಬಿಹಾರ: ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯನ್ನು ವೈದ್ಯರು ಮತ್ತು ಅವರ ಸಿಬ್ಬಂದಿಗಳು ಹೊಡೆದು ಕೊಲೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ!

ಗ್ಯಾಂಗ್ ಸ್ಟರ್ ಆಗಿದ್ದ ವ್ಯಕ್ತಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ. ಆದರೆ ಈ ವೇಳೆ ವೈದ್ಯರ ಜೊತೆಗೆ ವಾಗ್ವಾದಕ್ಕಿಳಿದಿದ್ದ. ಇಬ್ಬರ ನಡುವೆ ಮಾತಿನ ಚಕಮಕಿ ಜೋರಾಗಿದ್ದು ಇದೇ ಭರದಲ್ಲಿ ವೈದ್ಯರು ಮತ್ತು ಅವರ ಸಿಬ್ಬಂದಿಗಳು ಹರಿತವಾದ ವಸ್ತುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಗ್ಯಾಂಗ್ ಸ್ಟರ್ ನ ಅನುಯಾಯಿಗಳು ಆಸ್ಪತ್ರೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದರು. ಆದರೆ ಬಳಿಕ ಅವರನ್ನು ಬಂಧಿಸಲಾಗಿದೆ. ಜೊತೆಗೆ ವೈದ್ಯರನ್ನೂ ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments