ಪತ್ನಿಯಿಂದ ವಿಚ್ಛೇದನ ಪಡೆಯಲು ಪತಿ ಹೀಗೆ ಮಾಡೋದಾ?

Webdunia
ಸೋಮವಾರ, 19 ಡಿಸೆಂಬರ್ 2022 (11:34 IST)
ಅಮರಾವತಿ : ವ್ಯಕ್ತಿಯೊಬ್ಬ ಪತ್ನಿಯಿಂದ ವಿಚ್ಛೇದನ ಪಡೆಯಲು ಆಕೆಗೆ ಡಾಕ್ಟರ್ ಸಹಾಯದಿಂದ ಹೆಚ್ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಎಂ. ಚರಣ್ (40) ಬಂಧಿತ ವ್ಯಕ್ತಿ. ಚರಣ್ ಮದುವೆ ಆಗಿ ಕೆಲವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಸಂತೋಷದಿಂದ ಇದ್ದ. ದಂಪತಿಗೆ ಒಬ್ಬಳು ಮಗಳು ಇದ್ದಾಳೆ.

ಆದರೆ 2018ರಲ್ಲಿ ಚರಣ್ ವರದಕ್ಷಿಣೆಗಾಗಿ ಹಾಗೂ ಗಂಡು ಮಗುವನ್ನು ಹೆರುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೇ ವಿಶಾಖಪಟ್ಟಣಂನ 21 ವರ್ಷದ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದ ಎಂಬ ಆರೋಪ ಕೇಳಿ ಬಂದಿದೆ.

ಈ ಎಲ್ಲಾ ಕಾರಣದಿಂದಾಗಿ ಆರೋಪಿ ಚರಣ್ ತನ್ನ ಪತ್ನಿ ಬಳಿ ವಿಚ್ಛೇದನ ನೀಡುವಂತೆ ಒತ್ತಾಯಿಸಿದ್ದಾನೆ. ಅಷ್ಟೇ ಅಲ್ಲದೇ ಆಕೆಯನ್ನು ಹೆಲ್ತ್ ಚೆಕಪ್ಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರ ಸಹಾಯದಿಂದ ಹೆಚ್ಐವಿ ಸೋಂಕಿತ ರಕ್ತ ಇಂಜೆಕ್ಷನ್ ಕೊಡಿಸಿದ್ದಾನೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments