Webdunia - Bharat's app for daily news and videos

Install App

ಮಾಲೀಕಳ ಜೀವ ಉಳಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ನಾಯಿ..!

Webdunia
ಶನಿವಾರ, 15 ಏಪ್ರಿಲ್ 2017 (18:20 IST)
ನಾಯಿ ನಂಬಿಕಸ್ಥ ಪ್ರಾಣಿ. ತುತ್ತು ಅನ್ನ ಹಾಕಿದ ಮಾಲೀಕನ ರಕ್ಷಣೆಗೆ ಯಾವುದೇ ಹಂತದಲ್ಲೂ ಸಿದ್ಧವಿರುತ್ತದೆ ಎಂಬುದಕ್ಕೆ ಮುಂಬೈನ ಈ ಪ್ರಕರಣ ಸಾಕ್ಷಿ. ಚಾಕುವಿನಿಂದ ಇರಿಯಲು ಬಂದ ವ್ಯಕ್ತಿಯಿಂದ ತನ್ನ ಮಾಲೀಕಳನ್ನ ರಕ್ಷಿಸಲು ತನ್ನ ಪ್ರಾಣವನ್ನೇ ಅರ್ಪಿಸಿರುವ ಘಟನೆ ಮುಂಬೈನ ಸಿಯೋನ್ ಕೋಲಿವಾಡ ಪ್ರದೇಶದಲ್ಲಿ ನಡೆದಿದೆ.

ಏನಿದು ಘಟನೆ..?: ನಾಯಿಯನ್ನ ಸಾಕಿಕೊಂಡಿದ್ದ ಸುಮತಿಯ ಸ್ನೇಹಿತೆ ತನ್ನ ಪ್ರಿಯಕರ ವೆಂಕಟೇಶನಿಂದ ದಾಳಿಗೊಳಗಾಗಿದ್ದಳು. ಚಾಕು ಹಿಡಿದು ಮನೆಗೆ ನುಗ್ಗಿದ್ದ ವೆಂಕಟೇಶ ಕೊಲೆಗೆ ಮುಂದಾಗಿದ್ದ. ಆತನಿಂದ ತಪ್ಪಿಸಿಕೊಂಡ ಆಕೆ ಸುಮತಿ ಮನೆಗೆ ಬಂದಳು. ಅಲ್ಲಿಗೂ ಹಿಂಬಾಲಿಸಿ ಬಂದಿದ್ದ ವೆಂಕಟೇಶ್`ನನ್ನ ಮನೆಗೆ ಪ್ರವೇಶಿಸದಂತೆ ಸುಮತಿ ಪ್ರತಿರೋಧ ಒಡ್ಡಿದ್ದಾಳೆ. ಈ ಸಂದರ್ಭ ಆಕೆ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಇದನ್ನ ನೋಡುತ್ತಿದ್ದ ಪೆಟ್ ಡಾಗ್ ರಿಕ್ಕಿ ವೆಂಕಟೇಶ್ ಮೇಲೆ ದಾಳಿ ನಡೆಸಿ 2 ಬಾರಿ ಕಚ್ಚಿದೆ. ಈ ಸಂದರ್ಭ ಮಾನವೀಯತೆಯನ್ನೇ ಮರೆತಿದ್ದ ಆತ ಚಾಕುವಿನಿಂದ ನಾಯಿಗೆ ಚುಚ್ಚಿ ಪರಾರಿಯಾಗಿದ್ದಾನೆ. ಮೂಕಪ್ರಾಣಿ ಮಾಲೀಕಳನ್ನ ರಕ್ಷಿಸಲು ಹೋಗಿ ಪ್ರಾಣ ಬಿಟ್ಟಿದೆ.

ಪೊಲೀಸರು ವೆಂಕಟೇಶನನ್ನ ಬಂಧಿಸಿದ್ದಾರಾದರೂ ಅಂದೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ನಾಯಿಯನ್ನೇ ತನ್ನ ಸರ್ವಸ್ವ ಅಂದುಕೊಂಡಿದ್ದ ಸುಮತಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

ಮುಂದಿನ ಸುದ್ದಿ
Show comments