Webdunia - Bharat's app for daily news and videos

Install App

ಕಳ್ಳತನದ ಆಪಾದನೆ ಹೊರಿಸಿ ಮನೆಗೆಲಸದಾಕೆಗೆ ಚಿತ್ರಹಿಂಸೆ

Webdunia
ಮಂಗಳವಾರ, 16 ಆಗಸ್ಟ್ 2022 (08:50 IST)
ನವದೆಹಲಿ: ಮನೆಯಲ್ಲಿ ಕಳ್ಳತನವಾಗಿದೆಯೆಂದು ಮನೆ ಮಾಲಿಕರು ಮಾಂತ್ರಿಕನನ್ನು ಕರೆಸಿ ಮನೆಗೆಲಸದ ಮಹಿಳೆಗೆ ಚಿತ್ರಹಿಂಸೆ ನೀಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಮನೆ ಮಾಲಿಕರ ಚಿನ್ನಾಭರಣ ಕಳ್ಳತನವಾಗಿತ್ತು. ಮಾಲಿಕರಿಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ನೌಕರರ ಮೇಲೆ ಅನುಮಾನ. ಈ ಸಂಬಂಧ ಮಾಲಿಕರು ಮನೆಗೆ ಮಾಂತ್ರಿಕನನ್ನು ಕರೆಸಿದ್ದರು.

ಮಾಂತ್ರಿಕ ಮೂವರು ಮನೆಗೆಲಸದವರಿಗೆ ಬಾಯಿಗೆ ಅಕ್ಕಿ, ಕಲ್ಲು ತುರುಕಿ ಈಗ ಬಾಯಿ ಕೆಂಪಗಾದರೆ ಆಕೆಯೇ ಕಳ್ಳಿ ಎಂದಿದ್ದ. ಅದರಂತೆ ಸಂತ್ರಸ್ತ ಮಹಿಳೆಯ ಬಾಯಿ ಕೆಂಪಾಗಿತ್ತು. ಹೀಗಾಗಿ ಮಹಿಳೆಯ ಕೈಕಾಲು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments