Webdunia - Bharat's app for daily news and videos

Install App

ಮದ್ಯ ಸೇವಿಸಬೇಕು ಅನ್ನೋರು ಬಿಹಾರಕ್ಕೆ ಬರಲೇಬೇಡಿ : ನಿತೀಶ್ ಕುಮಾರ್

Webdunia
ಮಂಗಳವಾರ, 28 ಡಿಸೆಂಬರ್ 2021 (11:03 IST)
ಪಾಟ್ನಾ : ಬೇರೆ ರಾಜ್ಯಗಳಿಂದ ಬರುವವರು ಮದ್ಯ ಸೇವಿಸಬೇಕು ಅಂದರೆ ಬಿಹಾರಕ್ಕೆ ಬರಲೇಬೇಡಿ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗಾಗಿ ಮದ್ಯ ನಿಷೇಧ ಕಾನೂನನ್ನು ಸಡಿಲಗೊಳಿಸುವ ಬಗ್ಗೆ ಸೋಮವಾರ ಸಸಾರಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡುವವರಿಗೆ ಮದ್ಯ ಸೇವಿಸಲು ಅವಕಾಶ ನೀಡಿ ಎಂದು ಕೆಲವರು ಹೇಳುತ್ತಾರೆ.

ಆದರೆ ಅದು ಸಾಧ್ಯವೇ? ನಾವು ಅವರಿಗೆ ಮದ್ಯಪಾನ ಮಾಡಲು ಅವಕಾಶ ನೀಡುತ್ತಿವಾ? ಬೇರೆ ರಾಜ್ಯಗಳಿಂದ ಬರುವವರು ಮದ್ಯ ನಿಷೇಧಿಸಿರುವುದರಿಂದ ಸಮಸ್ಯೆಯಾಗುತ್ತದೆ ಅಂದರೆ ಬಿಹಾರಕ್ಕೆ ಬರಲೇಬೇಡಿ. ನೀವು ಬಿಹಾರಕ್ಕೆ ಬರುವ ಅಗತ್ಯವಿಲ್ಲ ಎಂದಿದ್ದಾರೆ. 

ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಗೋಸ್ಕರ ಮದ್ಯ ನಿಷೇಧ ಕಾನೂನನ್ನು ಸಡಿಲಗೊಳಿಸುವ ಪ್ರಶ್ನೆಯೇ ಇಲ್ಲ. ಮದ್ಯ ಸೇವಿಸುವವರು ಎಷ್ಟೇ ವಿದ್ಯಾವಂತರು, ತಿಳುವಳಿಕೆಯುಳ್ಳವರಾಗಿದ್ದರೂ ಅವರನ್ನು ಸಮರ್ಥರು ಎಂದು ಪರಿಗಣಿಸಲಾಗುವುದಿಲ್ಲ. ಅಂತವರು ಮಹಾತ್ಮ ಗಾಂಧಿ ಹಾಗೂ ಸಮಾಜದ ವಿರೋಧಿಗಳು ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments