Webdunia - Bharat's app for daily news and videos

Install App

ಒಮಿಕ್ರಾನ್ ಸೋಂಕು ಬಗ್ಗೆ ನಿರ್ಲಕ್ಷ್ಯ ಬೇಡ!

Webdunia
ಶನಿವಾರ, 15 ಜನವರಿ 2022 (14:20 IST)
ಜನವರಿ ಮೊದಲ ವಾರದಲ್ಲಿ ಕೂಡ ಒಮಿಕ್ರಾನ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಘೇಬ್ರೆಯೇಸಸ್ ಮಾತನಾಡಿ, ‘ಒಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ ಜಗತ್ತಿನಾದ್ಯಂತ ಜನರನ್ನು ಕೊಲ್ಲುತ್ತಿದೆ.
 
ಇದೊಂದು ಸೌಮ್ಯ ಸೋಂಕು ಎಂದು ಕಡೆಗಣಿಸುವಂತಿಲ್ಲ ಎಂದಿದ್ದರು. ‘ಲಸಿಕೆ ಪಡೆದವರಲ್ಲಿ, ಡೆಲ್ಟಾಗಿಂತ ಒಮಿಕ್ರೋನ್ ಸೌಮ್ಯವಾಗಿ ಕಾಣುತ್ತಿದೆ. ಆದರೆ ಹಾಗಂತ ಅದನ್ನು ಸೌಮ್ಯ ಸೋಂಕು ಎಂದು ವರ್ಗೀಕರಿಸಲಾಗದು’ ಎಂದು ಹೇಳಿದ್ದರು.

ಈ ಮೂಲಕ ಲಸಿಕೆ ಪಡೆಯದವರಿಗೆ ಇದು ಅಪಾಯಕಾರಿ ಎಂಬ ಎಚ್ಚರಿಕೆಯನ್ನು ಅವರು ಪರೋಕ್ಷವಾಗಿ ನೀಡಿದ್ದರು.

‘ಒಮಿಕ್ರೋನ್ ಸೋಂಕು ಈ ಹಿಂದಿನ ರೂಪಾಂತರಿಗಳಂತೇ ವೇಗವಾಗಿ ವ್ಯಾಪಿಸುತ್ತಿದೆ. ಹಲವು ದೇಶಗಳಲ್ಲಿ 2ನೇ ಅಲೆಗೆ ಕಾರಣವಾದ ಡೆಲ್ಟಾ ರೂಪಾಂತರಿ ವಿರುದ್ಧ ಸ್ಪರ್ಧಿಸುತ್ತಿದೆ.

ಈ ಹಿಂದಿನ ರೂಪಾಂತರಿ ವೈರಸ್ಗಳಂತೆ ಇದೂ ಜನರನ್ನು ಕೊಲ್ಲುತ್ತಿದೆ. ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿದೆ. ಹೀಗಾಗಿ ಅದನ್ನು ಸೌಮ್ಯ ಸೋಂಕು ಎಂದು ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಆಸ್ಪತ್ರೆಗಳಿಗೆ ದಾಖಲಾಗುವ ವ್ಯಕ್ತಿಗಳಿಗೆ ಇದು ಮಾರಕವಾಗಬಹುದು’ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments