Webdunia - Bharat's app for daily news and videos

Install App

ಕಡಲ ತೀರಕ್ಕೆ ಹೋಗುವ ಪ್ಲ್ಯಾನ್ ಮಾಡಿಕೊಂಡಿದ್ದೀರಾ? ಹಾಗಿದ್ದರೆ ಎಚ್ಚರವಿರಿ!

Webdunia
ಶನಿವಾರ, 21 ಏಪ್ರಿಲ್ 2018 (09:36 IST)
ನವದೆಹಲಿ: ಬೇಸಿಗೆ ರಜಾ.. ಮಜಾ ಮಾಡಲೆಂದು ಕಡಲ ತೀರಕ್ಕೆ ಹೋಗುವ ಪ್ಲ್ಯಾನ್ ಮಾಡಿಕೊಂಡಿದ್ದೀರಾ? ಹಾಗಿದ್ದರೆ ಸ್ವಲ್ಪ ತಡೆದುಕೊಳ್ಳಿ.

ಇಂದು ಸಮುದ್ರ ಕಿನಾರೆಗೆ ಹೋಗದಿರುವುದೇ ಲೇಸು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಕಡಲ ತೀರದಲ್ಲಿ ದೊಡ್ಡ ಅಲೆಗಳು ಏಳುವ ಸಂಭವವಿರುವುದರಿಂದ ಕಡಲ ತೀರಕ್ಕೆ ಹೋಗದಿರುವುದು ಉತ್ತಮ ಎಂದು ಹವಾಮಾನ ಇಲಾಖೆ ಹೇಳಿದೆ.

ಹೀಗಾಗಿ ಮೀನುಗಾರರೂ ಸಮುದ್ರಕ್ಕಿಳಿಯುವುದು ಬೇಡ ಎಂದು ಎಚ್ಚರಿಕೆ ನೀಡಲಾಗಿದೆ. ಕೇರಳ, ಪುದುಚೇರಿ, ಲಕ್ಷದ್ವೀಪ ಮುಂತಾದೆಡೆ ಕರಾವಳಿ ತೀರದಲ್ಲಿ ದೊಡ್ಡ ಗಾತ್ರದ ಅಲೆಗಳು ಕೆಲವು ಕ್ಷಣಗಳವರೆಗೆ ಏಳಲಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments