Webdunia - Bharat's app for daily news and videos

Install App

ವರದಕ್ಷಿಣೆ : ವಾಟ್ಸಾಪ್ನಲ್ಲೇ ತಲಾಖ್! ಮುಂದೇನಾಯ್ತು?

Webdunia
ಭಾನುವಾರ, 24 ಜುಲೈ 2022 (08:01 IST)
ಲಕ್ನೋ : ಹುಡುಗಿ ಮನೆಯವರು ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ಪತ್ನಿಗೆ ವಾಟ್ಸಾಪ್ನಲ್ಲೇ ತ್ರಿವಳಿ ತಲಾಖ್ ನೀಡಿ ನವ ವರ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಖೋಡಾ ಪ್ರದೇಶದಲ್ಲಿ ನಡೆದಿದೆ.

ನವ ವರನ ಮನೆಯವರು ವರದಕ್ಷಿಣೆಯಾಗಿ ಕಾರು, 2 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳಿಗೆ ಬೇಡಿಕೆಯಿಟ್ಟಿದ್ದರು. ಆದರೆ ಹುಡುಗಿ ಮನೆಯವರು ವರದಕ್ಷಿಣೆ ಕೊಡಲು ನಿರಾಕರಿಸಿದ್ದರಿಂದಾಗಿ ಪತಿಯು ವಾಟ್ಸಾಪ್ನಲ್ಲಿಯೇ ತ್ರಿವಳಿ ತಲಾಖ್ ನೀಡಿ ಪರಾರಿಯಾಗಿದ್ದಾನೆ.

ಇದರಿಂದ ಗಾಬರಿಗೊಂಡ ನವ ವಧು ಮನೆಯವರು ತಕ್ಷಣವೇ ಆರೋಪಿ ವಿರುದ್ಧ ಖೋಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಖೋಡಾ ಪೊಲೀಸರು ಆರೋಪಿ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆ ಕೊಡಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments