Webdunia - Bharat's app for daily news and videos

Install App

ಪ್ರಧಾನಿ ಆಗುವುದು ನನ್ನ ಕನಸು, ರಾಷ್ಟ್ರಪತಿ ಅಲ್ಲ: ಮಾಯಾವತಿ

Webdunia
ಗುರುವಾರ, 28 ಏಪ್ರಿಲ್ 2022 (14:31 IST)
ಈ ದೇಶದ ಪ್ರಧಾನಿ ಆಗಬೇಕು ಎಂಬುದು ನನ್ನ ಕನಸು ಹೊರತು ರಾಷ್ಟ್ರಪತಿ ಅಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ.
ಸಮಾಜವಾದಿ ಪಕ್ಷದವರು ನನ್ನನ್ನು ರಾಷ್ಟ್ರಪತಿ ಮಾಡಿ ಉತ್ತರ ಪ್ರದೇಶದಲ್ಲಿ ತಮ್ಮ ದಾರಿ ಸಲೀಸು ಮಾಡಿಕೊಳ್ಳುವ ಯೋಚನೆ ಬಿಡಬೇಕು ಎಂದು ಮಾಯಾವತಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಭೇಟಿ ಮಾಡಿದ್ದರ ಹಿಂದೆ ಮಾಯಾವತಿ ಅವರನ್ನು ರಾಷ್ಟ್ರಪತಿ ಮಾಡಬೇಕು ಎಂಬುದು ಎಂಬ ವದಂತಿ ಹರಡಿತ್ತು. ಇದಕ್ಕೆ ಸಂಬಂಧಿಸಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರ ಹೇಳಿಕೆ ಬೆನ್ನಲ್ಲೇ ಮಾಯಾವತಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments