Webdunia - Bharat's app for daily news and videos

Install App

ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ!

Webdunia
ಶುಕ್ರವಾರ, 8 ಸೆಪ್ಟಂಬರ್ 2023 (10:35 IST)
ಶ್ರೀನಗರ : ಜಿ20 ಶೃಂಗಸಭೆಗೆ ಭಾರತ ಸಂಪೂರ್ಣ ಸಿದ್ಧವಾಗಿದೆ. ಬರುವ ಗಣ್ಯರಿಗೆ ವಾಸ್ತವ್ಯದೊಂದಿಗೆ ಹಲವು ಹಂತಗಳಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ನಡುವೆ ಭಾರತೀಯ ವಾಯುಸೇನೆಯು ಉತ್ತರ ವಲಯದಲ್ಲಿ ನಡೆಯುತ್ತಿರುವ ತ್ರಿಶೂಲ್ ವ್ಯಾಯಾಮಕ್ಕೆ (ಡ್ರಿಲ್ಲಿಂಗ್) ವಿರಾಮ ನೀಡಿದೆ.
 
ಸೆಪ್ಟೆಂಬರ್ 10ರ ವರೆಗೆ ಯಾವುದೇ ಯುದ್ಧ ವಿಮಾನಗಳು ಹಾರಾಟ ನಡೆಸುವುದಿಲ್ಲ. ಡ್ರಿಲ್ಲಿಂಗ್ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗುವುದು ಎಂದು ಐಎಎಫ್ ಅಧಿಕಾರಿಗಳು ಹೇಳಿದ್ದಾರೆ.

ಇದೇ ಅವಧಿಯಲ್ಲಿ ಉ20 ಶೃಂಗಸಭೆ ನಡೆಯಲಿದ್ದು ರಾಜಧಾನಿಯ ವಾಯು ಪ್ರದೇಶವನ್ನು ರಕ್ಷಿಸಲು ಹಾಗೂ ದೇಶಾದ್ಯಂತ ವಾಯುನೆಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಫಾಲ್ಕನ್ ಅವಾಕ್ಸ್ ವಿಮಾನವನ್ನ ಕಾರ್ಯಾಚರಣೆಗೆ ಇಳಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಫೇಲ್ ಸೇರಿದಂತೆ ಇತರೆ ಸುಧಾರಿತ ಯುದ್ಧ ವಿಮಾನಗಳನ್ನ ವಾಯುನೆಲೆಗಳಲ್ಲಿ ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಜಿ20 ಶೃಂಗಸಭೆ ಹಿನ್ನೆಲೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಆದ್ದರಿಂದ ಶತ್ರು ವಿಮಾನ ಭಾರತಕ್ಕೆ ನುಸುಳಿದರೆ ಅಥವಾ ಡ್ರೋನ್ ಮೂಲಕ ದಾಳಿ ನಡೆಸುವ ಪ್ರಯತ್ನಗಳು ನಡೆದರೆ ತಕ್ಷಣವೇ ಹೊಡೆದುರುಳಿಸಲು ಸುಧಾರಿತ ಯುದ್ಧವಿಮಾನಗಳ ನಿಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments