ಮದ್ಯಪಾನ ಮಾಡೋರು ಸಾಯ್ತಾರೆ : ನಿತೀಶ್ ಕುಮಾರ್

Webdunia
ಶುಕ್ರವಾರ, 16 ಡಿಸೆಂಬರ್ 2022 (08:54 IST)
ಪಾಟ್ನಾ: ಯಾರು ಮದ್ಯಪಾನ ಮಾಡುತ್ತಾರೋ ಅವರು ಸಾಯುತ್ತಾರೆ. ಈ ಪ್ರಕರಣ ನಮಗೆ ಉದಾಹರಣೆ ಆಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದರು.

ಬಿಹಾರದ ಛಾಪ್ರಾದಲ್ಲಿ ಕಳ್ಳಬಟ್ಟಿ ಸೇವಿಸಿ 37 ಮಂದಿ ಬಲಿಯಾದ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ಯ ಸೇವಿಸುವವರು ಸಾಯುತ್ತಾರೆ. ಜನರು ಜಾಗರೂಕರಾಗಿರಬೇಕು ಎಂದ ಅವರು, ಕಳ್ಳಬಟ್ಟಿಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡುವುದಿಲ್ಲ ಎಂದು ತಿಳಿಸಿದರು.

ಮದ್ಯ ನಿಷೇಧದ ಬಗ್ಗೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಆದರೆ ಜನರು ಹೆಚ್ಚು ಜಾಗರೂಕರಾಗಿರಬೇಕು. ನಿಷೇಧವಿರುವಾಗ ಮಾರಾಟವಾಗುವ ಮದ್ಯದಲ್ಲಿ ಏನಾದರೂ ತಪ್ಪು ಇರುತ್ತದೆ. ಹೀಗಾಗಿ ನೀವು ಮದ್ಯ ಸೇವಿಸಬಾರದು. ಹೆಚ್ಚಿನ ಜನರು ನಿಷೇಧ ನೀತಿಯನ್ನು ಒಪ್ಪಿದ್ದಾರೆ. ಆದರೆ ಕೆಲವರು ತಪ್ಪು ಮಾಡುತ್ತಾರೆ ಅವರು ವಾದಿಸಿದರು. 

ಛಾಪ್ರಾ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಳ್ಳಬಟ್ಟಿ ಸೇವಿಸಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದು, ಇನ್ನಷ್ಟು ಸಾವು ಸಂಭವಿಸುವ ಭೀತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

ಮುಂದಿನ ಸುದ್ದಿ
Show comments