Webdunia - Bharat's app for daily news and videos

Install App

ಡಾ.ಮಂಜುನಾಥ್ ರಿಂದ ಮೈಸೂರು ದಸರಾಕ್ಕೆ ಚಾಲನೆ

Webdunia
ಶನಿವಾರ, 10 ಅಕ್ಟೋಬರ್ 2020 (21:13 IST)
ಜಾಗತಿಕವಾಗಿ ಡೆಡ್ಲಿ ಕೊರೊನಾ ವೈರಸ್ ಹರಡುತ್ತಿರುವ ನಡುವೆ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆಯಾಗುತ್ತಿದ್ದು, ಕೊರೊನಾ ವಾರಿಯರ್ಸ್ ಗೆ ಉದ್ಘಾಟನೆ ಗೌರವ ಸಂದಿದೆ.

ಜಯದೇವ ಆಸ್ಪತ್ರೆಯ ನಿರ್ದೇಶಕ, ಖ್ಯಾತ ವೈದ್ಯರಾಗಿರುವ ಡಾ.ಮಂಜುನಾಥ್ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ.  

ಪ್ರಖ್ಯಾತ ದಸರಾ ಮಹೋತ್ಸವದಲ್ಲಿ ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಲಾಗುತ್ತಿದೆ.

ಕೊರೊನಾ ವಾರಿಯರ್ ಗಳಿಗೆ ಗೌರವಿಸುವ ಹಿನ್ನೆಲೆಯಲ್ಲಿ ಡಾ.ಮಂಜುನಾಥ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments