Webdunia - Bharat's app for daily news and videos

Install App

ಡಾ.ಮಂಜುನಾಥ್ ರಿಂದ ಮೈಸೂರು ದಸರಾಕ್ಕೆ ಚಾಲನೆ

Webdunia
ಶನಿವಾರ, 10 ಅಕ್ಟೋಬರ್ 2020 (21:13 IST)
ಜಾಗತಿಕವಾಗಿ ಡೆಡ್ಲಿ ಕೊರೊನಾ ವೈರಸ್ ಹರಡುತ್ತಿರುವ ನಡುವೆ ಮೈಸೂರು ದಸರಾ ಈ ಬಾರಿ ಸರಳವಾಗಿ ಆಚರಣೆಯಾಗುತ್ತಿದ್ದು, ಕೊರೊನಾ ವಾರಿಯರ್ಸ್ ಗೆ ಉದ್ಘಾಟನೆ ಗೌರವ ಸಂದಿದೆ.

ಜಯದೇವ ಆಸ್ಪತ್ರೆಯ ನಿರ್ದೇಶಕ, ಖ್ಯಾತ ವೈದ್ಯರಾಗಿರುವ ಡಾ.ಮಂಜುನಾಥ್ ಅವರು ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ.  

ಪ್ರಖ್ಯಾತ ದಸರಾ ಮಹೋತ್ಸವದಲ್ಲಿ ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಲಾಗುತ್ತಿದೆ.

ಕೊರೊನಾ ವಾರಿಯರ್ ಗಳಿಗೆ ಗೌರವಿಸುವ ಹಿನ್ನೆಲೆಯಲ್ಲಿ ಡಾ.ಮಂಜುನಾಥ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments