Webdunia - Bharat's app for daily news and videos

Install App

ಬರ ಪರಿಹಾರ: ತಮಿಳುನಾಡಿಗೆ 2014.15 ಕೋಟಿ ರೂ. ರಾಜ್ಯಕ್ಕೆ 1235.52 ಕೋಟಿ ರೂ.

Webdunia
ಭಾನುವಾರ, 2 ಏಪ್ರಿಲ್ 2017 (08:15 IST)
ನವದೆಹಲಿ: ತಮಿಳುನಾಡು ಮತ್ತು ಕರ್ನಾಟಕದ ಬರಪೀಡಿತ ರೈತರ ನೆರವಿಗಾಗಿ ಕೇಂದ್ರ ಹಣ ಬಿಡುಗಡೆ ಮಾಡಿದೆ. ಇದರಲ್ಲಿ ತಮಿಳುನಾಡಿಗೆ 2014.15 ಕೋಟಿ ರೂ. ಸಿಕ್ಕಿದರೆ ರಾಜ್ಯಕ್ಕೆ 1235.52 ಕೋಟಿ ರೂ. ಅನುದಾನ ಲಭಿಸಿದೆ.

 

ತಮಿಳುನಾಡಿಗೆ ಬರ ಪರಿಹಾರ ಹಾಗೂ ವಾರ್ಧಾ ಚಂಡಮಾರುತದಿಂದಾದ ವಿನಾಶದ ಪರಿಹಾರಕ್ಕಾಗಿ ಹೆಚ್ಚಿನ ಮೊತ್ತ ಬಿಡುಗಡೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 
ಬರ ಪರಿಹಾರದ ಜತೆ ಚಂಡಮಾರುತದಿಂದಾದ ನಷ್ಟ ಭರಿಸಲು ಸಹಾಯ ಮಾಡುವಂತೆ ತಮಿಳುನಾಡು ಸರ್ಕಾರ ಕೇಂದ್ರ ಮೊರೆ ಹೋಗಿತ್ತು. ಈ ಬಗ್ಗೆ ಕೇಂದ್ರದ ಅಧ್ಯಯನ ತಂಡ ತಮಿಳುನಾಡಿಗೆ ಭೇಟಿ ನೀಡಿ ವರದಿ ಸಲ್ಲಿಸಿದ ನಂತರ ಅನುದಾನ ಬಿಡುಗಡೆ ಮಾಡಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments