Webdunia - Bharat's app for daily news and videos

Install App

ಎಮ್ಮೆ ಬೆಳೆ ಹಾಳು ಮಾಡಿದ್ದಕ್ಕೆ 15 ವರ್ಷದ ಬಾಲಕನನ್ನು ಹೊಡೆದು ಕೊಂದ ಕುಡುಕರು

Webdunia
ಮಂಗಳವಾರ, 23 ಜೂನ್ 2020 (07:47 IST)
ಲಕ್ನೋ : ಎಮ್ಮೆ ತೋಟಕ್ಕೆ ನುಗ್ಗಿಬೆಳೆ ಹಾಳು ಮಾಡಿದ್ದಕ್ಕೆ 15 ವರ್ಷದ ಬಾಲಕನನ್ನು ಮೂವರು ಕುಡುಕರು ಸೇರಿ ಹೊಡೆದು ಕೊಂದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕುಲ್ದೀಪ್ ಯಾದವ್(15) ಮೃತಪಟ್ಟ ಬಾಲಕ. ಸಾಧು ಸಿಂಗ್, ಧರ್ಮೇಂದ್ರ ಸಿಂಗ್, ಮತ್ತು ಭೂಪಿಂದರ್ ಕೊಂದ ಆರೋಪಿಗಳು. ಬಾಲಕ ಗೆಳೆಯರ ಜೊತೆ ಆಟಾಡುತ್ತಿದ್ದಾಗ ಆತನ ಎಮ್ಮೆ ಆರೋಪಿಗಳ ಕಬ್ಬಿನ ಗದ್ದೆಗೆ ನುಗ್ಗಿ ಬೆಳೆ ಹಾಳು ಮಾಡಿದೆ. ಇದರಿಂದ ಕೋಪಗೊಂಡ ಆರೋಪಿಗಳು ಎಮ್ಮೆಯನ್ನು ಕಟ್ಟಿ ಹಾಕಿದ್ದಾರೆ. ಎಮ್ಮೆ ಬಿಡುವಂತೆ ಬಾಲಕ ಕೇಳಿಕೊಂಡರು ಅವರು ಬಿಡದ ಕಾರಣ ಅವರ ನಡುವೆ ಜಗಳ ನಡೆದು ಮೂವರು ಸೇರಿ ಬಾಲಕನನ್ನು ಕೋಲಿನಿಂದ ಹಲ್ಲೆ ಮಾಡಿದ್ದಾರೆ.

ಇದರ ಪರಿಣಾಮ ಬಾಲಕನಿಗೆ ಗಂಭೀರ ಗಾಯವಾಗಿದ್ದು ಆತ ಸಾವನಪ್ಪಿದ್ದಾನೆ. ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments