Webdunia - Bharat's app for daily news and videos

Install App

ಎಮ್ಮೆ ಬೆಳೆ ಹಾಳು ಮಾಡಿದ್ದಕ್ಕೆ 15 ವರ್ಷದ ಬಾಲಕನನ್ನು ಹೊಡೆದು ಕೊಂದ ಕುಡುಕರು

Webdunia
ಮಂಗಳವಾರ, 23 ಜೂನ್ 2020 (07:47 IST)
ಲಕ್ನೋ : ಎಮ್ಮೆ ತೋಟಕ್ಕೆ ನುಗ್ಗಿಬೆಳೆ ಹಾಳು ಮಾಡಿದ್ದಕ್ಕೆ 15 ವರ್ಷದ ಬಾಲಕನನ್ನು ಮೂವರು ಕುಡುಕರು ಸೇರಿ ಹೊಡೆದು ಕೊಂದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಕುಲ್ದೀಪ್ ಯಾದವ್(15) ಮೃತಪಟ್ಟ ಬಾಲಕ. ಸಾಧು ಸಿಂಗ್, ಧರ್ಮೇಂದ್ರ ಸಿಂಗ್, ಮತ್ತು ಭೂಪಿಂದರ್ ಕೊಂದ ಆರೋಪಿಗಳು. ಬಾಲಕ ಗೆಳೆಯರ ಜೊತೆ ಆಟಾಡುತ್ತಿದ್ದಾಗ ಆತನ ಎಮ್ಮೆ ಆರೋಪಿಗಳ ಕಬ್ಬಿನ ಗದ್ದೆಗೆ ನುಗ್ಗಿ ಬೆಳೆ ಹಾಳು ಮಾಡಿದೆ. ಇದರಿಂದ ಕೋಪಗೊಂಡ ಆರೋಪಿಗಳು ಎಮ್ಮೆಯನ್ನು ಕಟ್ಟಿ ಹಾಕಿದ್ದಾರೆ. ಎಮ್ಮೆ ಬಿಡುವಂತೆ ಬಾಲಕ ಕೇಳಿಕೊಂಡರು ಅವರು ಬಿಡದ ಕಾರಣ ಅವರ ನಡುವೆ ಜಗಳ ನಡೆದು ಮೂವರು ಸೇರಿ ಬಾಲಕನನ್ನು ಕೋಲಿನಿಂದ ಹಲ್ಲೆ ಮಾಡಿದ್ದಾರೆ.

ಇದರ ಪರಿಣಾಮ ಬಾಲಕನಿಗೆ ಗಂಭೀರ ಗಾಯವಾಗಿದ್ದು ಆತ ಸಾವನಪ್ಪಿದ್ದಾನೆ. ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

RSS ಗೀತೆ ಪಠಿಸಿದ ಡಿಕೆ ಶಿವಕುಮಾರ್, ಇದೆಲ್ಲ ಅವರೇ ನೋಡಿಕೊಳ್ಳುತ್ತಾರೆಂದ ಪರಮೇಶ್ವರ್‌

ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್

ಭಾರತಾಂಬೆಗೆ ನಮಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೇ: ಆರ್ ಅಶೋಕ್

ಮೇಘಸ್ಫೋಟದಿಂದ ಸುಧಾರಿಸುತ್ತಿಕೊಳ್ಳುತ್ತಿರುವ ಜಮ್ಮು ಕಾಶ್ಮೀರಕ್ಕೆ ಮತ್ತೇ ಶಾಕ್‌

ಮುಂದಿನ ಸುದ್ದಿ
Show comments