Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಆಶ್ರಮದ ಗೋದಾಮಿಗೆ ನುಗ್ಗಿದ ಕಾಮುಕ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 22 ಮೇ 2019 (11:39 IST)
ಅಯೋಧ್ಯೆ : ಕುಡಿದ ಮತ್ತಿನಲ್ಲಿ ಕಾಮುಕನೊಬ್ಬ ಆಶ್ರಮದಲ್ಲಿದ್ದ ಹಸುಗಳ ಮೇಲೆ ಅತ್ಯಾಚಾರವೆಸಗಿದ ಘಟನೆ ಅಯೋಧ್ಯೆಯಲ್ಲಿ ನಡೆದಿದೆ.




ಕರ್ತಾಲಿಯ ಬಾಬಾ ಆಶ್ರಮದ ಗೋದಾಮಿನಲ್ಲಿ ಕುಡುಕನೊಬ್ಬ ನುಗ್ಗಿದ್ದು, ಕುಡಿದ ಮತ್ತಿನಲ್ಲಿ ಆತ ಏಳು ಹಸುಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಈತನ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಿಸಿ ಟಿವಿಯಲ್ಲಿಈ ದೃಶ್ಯ  ಗಮನಿಸಿದ ಆಶ್ರಮದ ಸ್ವಯಂಸೇವಕರು ಆತನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.


ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511ರ ಪ್ರಾಣಿಗಳ ವಿರುದ್ಧ ಕ್ರೌರ್ಯ ನಡೆಸುವ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments