Webdunia - Bharat's app for daily news and videos

Install App

ಪೊಲೀಸ್ ಅಧಿಕಾರಿಯನ್ನ ಬೆತ್ತಲೆಗೊಳಿಸಿ ಭೀಕರವಾಗಿ ಹತ್ಯೆ..!

Webdunia
ಶುಕ್ರವಾರ, 23 ಜೂನ್ 2017 (10:39 IST)
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಪೊಲೀಸ್ ಅಧಿಕಾರಿಯನ್ನ ಉದ್ರಿಕ್ತ ಗುಂಪೊಂದು ಹೊಡೆದು ಭೀಕರವಾಗಿ ಕೊಂದಿರುವ ಘಟನೆ ವರದಿಯಾಗಿದೆ. ಶ್ರೀನಗರದ ಡಿಎಸ್`ಪಿ ಅಯೂಬ್ ಪಂಡಿತ್ ಹತ್ಯೆಗೀಡಾದ ಪೊಲೀಸ್ ಅಧಿಕಾರಿ.

ಶ್ರೀನಗರದ ನೌಹಟ್ಟಾದ ಜಾಮಿಯಾ ಮಸೀದಿ ಬಳಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಅಯೂಬ್ ಬೆಳಗಿನ ಜಾವ 12.30ರ ಸುಮಾರಿಗೆ ಮಸೀದಿಯಿಂದ ಹೊರಬರುತ್ತಿದ್ದವರ ಫೋಟೋ ತೆಗೆದಿದ್ದಾರೆ ಎನ್ನಲಾಗಿದ್ದು, ಇದರಿಂದ ಉದ್ರಿಕ್ತಗೊಂಡ ಗುಂಪು ಅಯೂಬ್ ಮೇಲೆ ಹಲ್ಲೆಗೆ ಮುಂದಾಗಿದೆ. ಬಳಿಕ ಆತ್ಮರಕ್ಷಣೆಗಾಗಿ ಅಯೂಬ್ ಗುಂಡು ಹಾರಿಸಿದ್ದಾರೆ. ಈ ಸಂದರ್ಭ ಮೂವರು ಗಾಯಗೊಂಡಿದ್ದು, ಡಿಎಸ್`ಪಿಯನ್ನ ಅಟ್ಟಾಡಿಸಿ ಹಿಡಿದ ಗುಂಪು ಕಲ್ಲಿನಿಂದ ಹೊಡೆದು ಕೊಂದಿದೆ.

ಹತ್ಯೆಗೂ ಮುನ್ನ ಡಿಎಸ್`ಪಿಯ ಬಟ್ಟೆ ಬಿಚ್ಚಿ ಅಪಮಾನ ಮಾಡಲಾಗಿದೆ. ನೂರಾರು ಮಂದಿಯ ಗುಂಪನ್ನ ಕಂಡ ಡಿಎಸ್`ಪಿ ಭದ್ರತಾ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments