Webdunia - Bharat's app for daily news and videos

Install App

ಮತ್ತೊಂದು ರೈಲು ಹಳಿ ತಪ್ಪಿತು

Webdunia
ಮಂಗಳವಾರ, 29 ಆಗಸ್ಟ್ 2017 (08:52 IST)
ಮುಂಬೈ: ನಾಗ್ಪುರ ಮುಂಬೈ ದುರಂತೊ ಎಕ್ಸ್ ಪ್ರೆಸ್ ರೈಲು ಇಂದು ಬೆಳಿಗ್ಗೆ ತಿತ್ ವಾಲಾ ಬಳಿ ಹಳಿ ತಪ್ಪಿದ ಘಟನೆ ನಡೆದಿದೆ. ಆದರೆ ಯಾವುದೇ ಅಪಾಯಗಳಾಗಿಲ್ಲ.

 

 
ದುರಂತೊ ಎಕ್ಸ್ ಪ್ರೆಸ್ ಎಸಿ ಕೋಚ್ ನ ಐದು ಬೋಗಿಗಳು ಹಳಿ ತಪ್ಪಿರುವುದಾಗಿ ರೈಲ್ವೇ ಮೂಲಗಳು ಹೇಳಿವೆ. ಇದುವರೆಗೆ ಗಾಯಗಳಾದ ವರದಿಯಾಗಿಲ್ಲ.

ಹಾಗಿದ್ದರೂ ಸ್ಥಳಕ್ಕೆ ವೈದ್ಯರ ತಂಡ ರವಾನಿಸಲಾಗಿದೆ. ಪ್ರಯಾಣಿಕರನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೇ ಮೂಲಗಳು ಹೇಳಿವೆ. ಭೂ ಕುಸಿತದಿಂದಾಗಿ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ.. ನಮ್ಮ ನೆಲದಲ್ಲಿ ತಾಕತ್ತು ತೋರಿಸಿ ನೋಡೋಣ: ಕೊಹ್ಲಿಗೇ ಸವಾಲ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments