Webdunia - Bharat's app for daily news and videos

Install App

ನಿರ್ಮಾಣದ ವೇಳೆ ಕ್ರೇನ್ ಕುಸಿದು 16 ಮಂದಿ ಕಾರ್ಮಿಕರು ದುರ್ಮರಣ!

Webdunia
ಮಂಗಳವಾರ, 1 ಆಗಸ್ಟ್ 2023 (08:42 IST)
ಮುಂಬೈ : ಸಮೃದ್ಧಿ ಎಕ್ಸ್ಪ್ರೆಸ್ ವೇಯ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿಯ ಮೇಲೆ ಕ್ರೇನ್ ಕುಸಿದು ಬಿದ್ದಿದ್ದು, 16 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
 
ಸೋಮವಾರ ಮಧ್ಯರಾತ್ರಿ 12 ಗಂಟೆಯ ವೇಳೆ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಬೈಲ್ ಗ್ಯಾಂಟ್ರಿ ಕ್ರೇನ್ ಅನ್ನು ಸೇತುವೆ ನಿರ್ಮಾಣದಲ್ಲಿ ಮತ್ತು ಹೆದ್ದಾರಿ ನಿರ್ಮಾಣ ಯೋಜನೆಗಳಲ್ಲಿ ಪ್ರಿಕಾಸ್ಟ್ ಬಾಕ್ಸ್ಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ.

ಮುಂಬೈನಿಂದ 80 ಕಿಲೋ ಮೀಟರ್ ದೂರದಲ್ಲಿರುವ ಶಹಪುರ್ ತೆಹಸಿಲ್ ಸರ್ಲಾಂಬೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣವೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments