Webdunia - Bharat's app for daily news and videos

Install App

ಉದ್ದೀಪನ ಮದ್ದು ಸೇವನೆ; ದವಿಂದರ್ ಸಿಂಗ್ ಅಮಾನತು!

Webdunia
ಗುರುವಾರ, 1 ಮಾರ್ಚ್ 2018 (06:57 IST)
ನವದೆಹಲಿ: ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾದ ಹಿನ್ನೆಲೆ ಭಾರತದ ಜಾವೆಲಿನ್ ಥ್ರೋ ಅಥ್ಲೀಟ್‌ ದವಿಂದರ್ ಸಿಂಗ್ ಕಾಂಗ್ ಅವರನ್ನು ವಜಾ ಮಾಡಲಾಗಿದೆ. ವಿಶ್ವ ಅಥ್ಲೆಟಿಕ್ ಆಡಳಿತ ಸಮಿತಿಯು ದವಿಂದರ್ ಸಿಂಗ್ ಅವರನ್ನು ವಜಾ ಮಾಡಿದೆ. ಕಳೆದ ವರ್ಷದ ನವೆಂಬರ್‌ನಲ್ಲಿ ಪಟಿಯಾಲದಲ್ಲಿ ದವಿಂದರ್ ಅವರ ರಕ್ತದ ಮಾದರಿಯನ್ನು ಅಥ್ಲೆಟಿಕ್ಸ್‌ ಇಂಟಗ್ರಿಟಿ ಯೂನಿಟ್‌ನವರು ಸಂಗ್ರಹಿಸಿದ್ದರು.


ದವಿಂದರ್ ಸಿಂಗ್ ಅವರ ರಕ್ತದಲ್ಲಿ ಅನಬಾಲಿಕ್‌ ಸ್ಟಿರಾಯ್ಡ್ ಅಂಶ ಪತ್ತೆಯಾಗಿತ್ತು. ಹಾಗಾಗಿ ತಾತ್ಕಾಲಿಕವಾಗಿ ಅಮಾನತು ಆಗಿರುವ ದವಿಂದರ್ ನಾಲ್ಕು ವರ್ಷಗಳ ನಿಷೇಧಕ್ಕೆ ಒಳಗಾಗುವ ಸಾಧ್ಯತೆ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.16ರಂದು ಮಂಗಳೂರು ನಗರದಲ್ಲಿ ಪೂರೈಕೆಯಾಗಲ್ಲ ನೀರು

ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

ಮೋದಿ ತಾಯಿಯ ಡೀಪ್‌ಫೇಕ್ ವಿಡಿಯೋ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಮುಂದಿನ ಸುದ್ದಿ
Show comments