ರಾಜ್ಯದ ಗಡಿಯಲ್ಲಿ ಹದ್ದಿನ ಕಣ್ಣು!

Webdunia
ಸೋಮವಾರ, 29 ನವೆಂಬರ್ 2021 (17:06 IST)
ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಸೃಷ್ಟಿಸಿದೆ. ರಾಜ್ಯದ ಗಡಿಯಲ್ಲಿ ಹದ್ದಿನ ಕಣ್ಣಿಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಆದ್ರೆ, ಕಲಬುರಗಿಯಲ್ಲಿ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರ್ಗಿ ಗ್ರಾಮದ ಬಳಿಯ ಚೆಕ್ಪೋಸ್ಟ್ನಲ್ಲಿ ಹೇಳೋರು ಇಲ್ಲ ಕೇಳೋರು ಇಲ್ಲದಂತಾಗಿದೆ. ಕಲಬುರಗಿ ಗಡಿಯಲ್ಲಿ ಹೆಸರಿಗೆ ಮಾತ್ರ ಚೆಕ್ ಪೋಸ್ಟ್ ನಿರ್ಮಾಣವಾಗಿದೆ.
ಮಹಾರಾಷ್ಟ್ರದಿಂದ ವಾಹನಗಳು ಸಲೀಸಾಗಿ ಒಳನುಗ್ಗುತ್ತಿದ್ರು, ಯಾವ ಅಧಿಕಾರಿಗಳು ಸಹ ಎಚ್ಚೆತ್ತುಕೊಳ್ಳುತ್ತಿಲ್ಲ. ಚೆಕ್ ಪೋಸ್ಟ್ನಲ್ಲಿ ಹೆಸರಿಗೆ ಮಾತ್ರ ಓರ್ವ ಕಾನ್ಸ್ಟೇಬಲ್ ನೇಮಕವಾಗಿದ್ದಾರೆ. ಇಲ್ಲಿ ಯಾವೊಬ್ಬ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲದೆ ಇರುವುದರಿಂದ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments