Webdunia - Bharat's app for daily news and videos

Install App

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

Webdunia
ಸೋಮವಾರ, 3 ಏಪ್ರಿಲ್ 2017 (15:15 IST)
ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ಗಾಂಧಿನಗರ ಗ್ರಾಮದಲ್ಲಿ ಕಂಪನದ ಅನುಭವವಾಗಿದ್ದು, ಭೂವಿಜ್ಞಾನಿ ಮಲ್ಲೇಶ್ ಮತ್ತು ತಹಸೀಲ್ದಾರ್ ಭೇಟಿ ನಿಡಿ ಪರಿಸೀಲನೆ ನಡೆಸಿದ್ದಾರೆ.

ಗಾಮಧಿನಗರ ಗ್ರಾಮದಲ್ಲಿ ಕಂಪನದ ಅನುಭವ ಹೆಚ್ಚಾಗಿದ್ದು, ಭೂಮಿ ಬಿರುಕುಬಿಟ್ಟಿದೆ. ಕಟ್ಟಡಗಳು ಅಲುಗಾಡಿದ್ದು, ಜನ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನ ತೀವ್ರತೆ ಕುರಿತಂತೆ ಇನ್ನಷ್ಟೆ ಮಾಹಿತಿ ಬರಬೇಕಿದೆ.

ಈ ಕುರಿತು ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಮಲ್ಲೇಶ್, ಗ್ರಾಮದಲ್ಲಿ ಮನೆಗಳು ಮತ್ತು ಭೂಮಿ ಬಿರುಕು ಬಿಟ್ಟಿವೆ. ಸಮೀಪದಲ್ಲೇ ಕೆಲ ಗಣಿಗಾರಿಕೆ ಸಹ ಇದೆ. ಭೂಮಿಯ ತಾಪಮಾನ ಹೆಚ್ಚಳದಿಂದಲೂ ಹೀಗೆ ಆಗುವ ಸಾಧ್ಯತೆ ಇದೆ. ಗೌರಿಬಿದನೂರಿನಲ್ಲಿರುವ ಭೂಮಾಪನ ಕೆಂದ್ರದಿಂದ ವರದಿ ಬಂದ ನಂತರ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದಿದ್ದಾರೆ.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments