Webdunia - Bharat's app for daily news and videos

Install App

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

Webdunia
ಸೋಮವಾರ, 3 ಏಪ್ರಿಲ್ 2017 (15:15 IST)
ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ಗಾಂಧಿನಗರ ಗ್ರಾಮದಲ್ಲಿ ಕಂಪನದ ಅನುಭವವಾಗಿದ್ದು, ಭೂವಿಜ್ಞಾನಿ ಮಲ್ಲೇಶ್ ಮತ್ತು ತಹಸೀಲ್ದಾರ್ ಭೇಟಿ ನಿಡಿ ಪರಿಸೀಲನೆ ನಡೆಸಿದ್ದಾರೆ.

ಗಾಮಧಿನಗರ ಗ್ರಾಮದಲ್ಲಿ ಕಂಪನದ ಅನುಭವ ಹೆಚ್ಚಾಗಿದ್ದು, ಭೂಮಿ ಬಿರುಕುಬಿಟ್ಟಿದೆ. ಕಟ್ಟಡಗಳು ಅಲುಗಾಡಿದ್ದು, ಜನ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನ ತೀವ್ರತೆ ಕುರಿತಂತೆ ಇನ್ನಷ್ಟೆ ಮಾಹಿತಿ ಬರಬೇಕಿದೆ.

ಈ ಕುರಿತು ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಮಲ್ಲೇಶ್, ಗ್ರಾಮದಲ್ಲಿ ಮನೆಗಳು ಮತ್ತು ಭೂಮಿ ಬಿರುಕು ಬಿಟ್ಟಿವೆ. ಸಮೀಪದಲ್ಲೇ ಕೆಲ ಗಣಿಗಾರಿಕೆ ಸಹ ಇದೆ. ಭೂಮಿಯ ತಾಪಮಾನ ಹೆಚ್ಚಳದಿಂದಲೂ ಹೀಗೆ ಆಗುವ ಸಾಧ್ಯತೆ ಇದೆ. ಗೌರಿಬಿದನೂರಿನಲ್ಲಿರುವ ಭೂಮಾಪನ ಕೆಂದ್ರದಿಂದ ವರದಿ ಬಂದ ನಂತರ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದಿದ್ದಾರೆ.

 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments