Webdunia - Bharat's app for daily news and videos

Install App

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

Webdunia
ಸೋಮವಾರ, 3 ಏಪ್ರಿಲ್ 2017 (15:15 IST)
ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ಗಾಂಧಿನಗರ ಗ್ರಾಮದಲ್ಲಿ ಕಂಪನದ ಅನುಭವವಾಗಿದ್ದು, ಭೂವಿಜ್ಞಾನಿ ಮಲ್ಲೇಶ್ ಮತ್ತು ತಹಸೀಲ್ದಾರ್ ಭೇಟಿ ನಿಡಿ ಪರಿಸೀಲನೆ ನಡೆಸಿದ್ದಾರೆ.

ಗಾಮಧಿನಗರ ಗ್ರಾಮದಲ್ಲಿ ಕಂಪನದ ಅನುಭವ ಹೆಚ್ಚಾಗಿದ್ದು, ಭೂಮಿ ಬಿರುಕುಬಿಟ್ಟಿದೆ. ಕಟ್ಟಡಗಳು ಅಲುಗಾಡಿದ್ದು, ಜನ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನ ತೀವ್ರತೆ ಕುರಿತಂತೆ ಇನ್ನಷ್ಟೆ ಮಾಹಿತಿ ಬರಬೇಕಿದೆ.

ಈ ಕುರಿತು ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಮಲ್ಲೇಶ್, ಗ್ರಾಮದಲ್ಲಿ ಮನೆಗಳು ಮತ್ತು ಭೂಮಿ ಬಿರುಕು ಬಿಟ್ಟಿವೆ. ಸಮೀಪದಲ್ಲೇ ಕೆಲ ಗಣಿಗಾರಿಕೆ ಸಹ ಇದೆ. ಭೂಮಿಯ ತಾಪಮಾನ ಹೆಚ್ಚಳದಿಂದಲೂ ಹೀಗೆ ಆಗುವ ಸಾಧ್ಯತೆ ಇದೆ. ಗೌರಿಬಿದನೂರಿನಲ್ಲಿರುವ ಭೂಮಾಪನ ಕೆಂದ್ರದಿಂದ ವರದಿ ಬಂದ ನಂತರ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದಿದ್ದಾರೆ.

 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments