Webdunia - Bharat's app for daily news and videos

Install App

ಕನ್ನಡಿಗರ ರಕ್ಷಣೆಗೆ ಮುಂದಾದ ಸರ್ಕಾರ

Webdunia
ಶುಕ್ರವಾರ, 10 ಫೆಬ್ರವರಿ 2023 (09:33 IST)
ಬೆಂಗಳೂರು : ಭೀಕರ ಭೂಕಂಪದಿಂದಾಗಿ ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ವಾಸವಿದ್ದು, ಅವರಲ್ಲಿ 75 ಜನರು ಸಹಾಯವನ್ನು ಕೋರಿ ಕರೆ ಮಾಡಿರುವುದಾಗಿ ಸಚಿವಾಲಯ ತಿಳಿಸಿದೆ.
 
ಟರ್ಕಿಯಲ್ಲಿ ಸಿಲುದ್ದಾರೆ ಎನ್ನಲಾದ ಟೆಕ್ಕಿ ಬೆಂಗಳೂರಿನ ವ್ಯಕ್ತಿಯಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆತ ಬೇರೆ ರಾಜ್ಯದಿಂದ ಬಂದು ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡ್ತಿದ್ದ. ಅದೇ ಕಂಪನಿಯಿಂದ ಬ್ಯುಸಿನೆಸ್ ಟ್ರಿಪ್ಗಾಗಿ ಟರ್ಕಿಗೆ ತೆರಳಿದ್ದ, ಕಳೆದ ವಾರವಷ್ಟೇ ಬೆಂಗಳೂರು ಕಂಪನಿ ಪರವಾಗಿ ಪ್ರವಾಸ ಕೈಗೊಂಡಿದ್ದ ಎನ್ನಲಾಗಿದೆ.

ಸದ್ಯ ಭಾರತ ಸರ್ಕಾರ ಈ ವ್ಯಕ್ತಿ ಪತ್ತೆಗೆ ಮುಂದಾಗಿದೆ. ಇಲ್ಲಿ ತನಕ ವ್ಯಕ್ತಿ ನಾಪತ್ತೆ ಬಗ್ಗೆ ವಿಪತ್ತು ನಿರ್ವಹಣಾ ಸಹಾಯವಾಣಿಗೆ ಯಾವುದೇ ಕರೆಗಳು ಬಂದಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ `ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments