Webdunia - Bharat's app for daily news and videos

Install App

ದೆಹಲಿ, ನೊಯ್ಡಾ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪನ

Webdunia
ಶುಕ್ರವಾರ, 2 ಜೂನ್ 2017 (10:30 IST)
ನವದೆಹಲಿ:ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆಗಳಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆ ದಾಖಲಾಗಿದೆ.
 
ಇಂದು ನಸುಕಿನ ಜಾವ 4.25ರ ಸುಮಾರಿಗೆ ಸಂಭವಿಸಿದೆ. ಹರ್ಯಾಣದ ಗೊಹನಾದಲ್ಲಿ ಪಂಕನದ ಕೇಂದ್ರ ಬಿಂದು ಪತ್ತೆಯಾಗಿದೆ. ನೋಯ್ಡಾ, ಶಾಮ್ಲಿ, ಗುರುಗ್ರಾಮ, ದೆಹಲಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ.
 
ಹವಾಮಾನ ಇಲಾಖೆ ಪ್ರಕಾರ ಭೂಕಂಪದ ತೀವ್ರತೆ 22 ಕಿಲೋ ಸುತ್ತಮುತ್ತ ವ್ಯಾಪಿಸಿತ್ತು ಎಂದು ತಿಳಿದುಬಂದಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments