Webdunia - Bharat's app for daily news and videos

Install App

ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

Webdunia
ಮಂಗಳವಾರ, 30 ಆಗಸ್ಟ್ 2022 (11:08 IST)
ನವದೆಹಲಿ : ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ಸೋಮವಾರ ರಾತ್ರಿ ನಿಧನರಾದರು.

ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ನಾವು ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಅಭಿಜಿತ್ ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ (ಜೆಎನ್ಯು) ಅರ್ಥಶಾಸ್ತ್ರವನ್ನು ಬೋಧಿಸಿದರು. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments