Webdunia - Bharat's app for daily news and videos

Install App

ಇಡಿ ವಿಚಾರಣೆ ಮುಂದೂಡಿಕೆ

Webdunia
ಗುರುವಾರ, 18 ಆಗಸ್ಟ್ 2022 (08:07 IST)
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆಯಾಗಿದೆ.
 
ಪ್ರಕರಣ ಮೂವರು ಆರೋಪಿಗಳು ಜಾರ್ಜ್ಶೀಟ್ ಜೊತೆಗೆ ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ದಾಖಲೆಗಳನ್ನು ಒದಗಿಸುವಂತೆ ಕೇಳಿದ ಹಿನ್ನೆಲೆ ವಿಚಾರಣೆ ಮುಂದೂಡಲಾಯಿತು.

ಇಂದು ವಿಚಾರಣೆ ವೇಳೆ ಪ್ರಕರಣ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಶರ್ಮಾ, ರಾಜೇಂದ್ರ. ಎನ್, ನ್ಯಾಯಾಲಯಕ್ಕೆ ಸಲ್ಲಿಸಿರುವ ದಾಖಲೆಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ನೀಡಬೇಕು ಎಂದು ಮನವಿ ಮಾಡಿದರು. 

ಇದಕ್ಕೆ ಒಪ್ಪಿದ ಇಡಿ ಪರ ವಕೀಲರು, ತರ್ಜುಮೆ ಮಾಡಿ ದಾಖಲೆಗಳನ್ನು ನೀಡಲು ನಾಲ್ಕೈದು ವಾರಗಳ ಸಮಯಬೇಕು ಎಂದು ಕೋರ್ಟ್ಗೆ ಹೇಳಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ಕೋರ್ಟ್ ವಿಚಾರಣೆ ಮುಂದೂಡಿತು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments