Webdunia - Bharat's app for daily news and videos

Install App

ಇಡಿ ದಾಳಿ: ಕಾಂಗ್ರೆಸ್ ಮಹಾಧಿವೇಶನಕ್ಕೂ ಮುನ್ನ ನಾಯಕರಿಗೆ ಶಾಕ್!

Webdunia
ಬುಧವಾರ, 22 ಫೆಬ್ರವರಿ 2023 (12:39 IST)
ನವದೆಹಲಿ : ಛತ್ತೀಸ್ಗಢದ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು, ನಾಯಕರ ಮನೆ, ಕಚೇರಿಯ ಮೇಲೆ ದಾಳಿ ನಡೆಸಿದೆ.

ಬೆಳಗ್ಗೆಯಿಂದ 17 ಸ್ಥಳಗಳಲ್ಲಿ ಶೋಧ ಕಾರ್ಯಗಳು ನಡೆಸಲಾಗಿದೆ. ದುರ್ಗ್ ಶಾಸಕ ದೇವೇಂದ್ರ ಯಾದವ್, ಛತ್ತೀಸ್ಗಢದ ಕಾಂಗ್ರೆಸ್ ಖಜಾಂಚಿ ರಾಮ್ಗೋಪಾಲ್ ಅಗರವಾಲ್, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ ಸುಶೀಲ್ ಸನ್ನಿ ಅಗರ್ವಾಲ್ ಮತ್ತು ಪಕ್ಷದ ವಕ್ತಾರ ಆರ್.ಪಿ ಸಿಂಗ್ ಅವರ ಮನೆಗಳು ಸೇರಿವೆ. 

ಉದ್ಯಮಿಗಳು, ದಲ್ಲಾಳಿಗಳು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು ಪ್ರತಿ ಟನ್ ಕಲ್ಲಿದ್ದಲ್ಲಿಗೆ ಅಕ್ರಮವಾಗಿ 25 ರೂ.ಗಳನ್ನು ತೆರಿಗೆ ರೂಪದಲ್ಲಿ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments