Select Your Language

Notifications

webdunia
webdunia
webdunia
webdunia

ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಇಡಿ ತಯಾರಿ

ಅರವಿಂದ್ ಕೇಜ್ರಿವಾಲ್
ದೆಹಲಿ , ಗುರುವಾರ, 2 ನವೆಂಬರ್ 2023 (16:00 IST)
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇಡಿ ಅಧಿಕಾರಿಗಳು, ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ.

ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ರೀತಿಯಲ್ಲೇ ಸಿಎಂ ಆರವಿಂದ್ ಕೇಜ್ರಿವಾಲ್ ಬಂಧಿಸಿ ಜೈಲಿಗಟ್ಟಲು ಇಡಿ ಪ್ಲಾನ್ ಮಾಡಿದೆ ಎಂದು ಆಪ್ ಸಚಿವೆ ಅತಿಶಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಫೋಸಿಸ್‌ ಮೂರ್ತಿ ಹೇಳಿಕೆಗೆ ಪ್ರಿಯಾಂಕ್‌ ಖರ್ಗೆ ಬೆಂಬಲ