Webdunia - Bharat's app for daily news and videos

Install App

ಇಂದು ರಾವತ್‍ಗೆ ಇಡಿ ಸಮನ್ಸ್ ವಿಚಾರಣೆ

Webdunia
ಮಂಗಳವಾರ, 28 ಜೂನ್ 2022 (08:43 IST)
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಮನ್ಸ್ ನೀಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
 
ಈ ಹಿಂದೆ ಇಡಿ ಪ್ರವೀಣ್ ರಾವತ್ ಮತ್ತು ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡಿತ್ತು.

ಪ್ರವೀಣ್ ರಾವತ್ಗೆ ಸಂಬಂಧಿಸಿದ 9 ಕೋಟಿ ರೂ. ಮೌಲ್ಯದ ಆಸ್ತಿ ಹಾಗೂ 1,034 ಕೋಟಿ ರೂ. ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಅವರಿಗೆ ಸೇರಿದ ಸುಮಾರು 2 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.

ಹಣಕಾಸು ನಿಗಾ ಸಂಸ್ಥೆಯು ಪ್ರವೀಣ್ ರಾವತ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments