Webdunia - Bharat's app for daily news and videos

Install App

ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು 8 ಮಂದಿ ದಾರುಣ ಸಾವು

Webdunia
ಶುಕ್ರವಾರ, 20 ಅಕ್ಟೋಬರ್ 2017 (21:07 IST)
ಚೆನ್ನೈ : ಸರ್ಕಾರಿ ಬಸ್‌ ನಿಲ್ದಾಣದ ವಿಶ್ರಾಂತಿ ಕೊಠಡಿಯ ಮೇಲ್ಛಾವಣಿ ಕುಸಿದು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಪಟ್ಟಣಂ ಜಿಲ್ಲೆಯ ಪೊರಾಯರ್‌ ನಲ್ಲಿ ನಡೆದಿದೆ.

ಡಿಪೋದಲ್ಲಿ ಮಲಗಿದ್ದ 11 ಮಂದಿ ಪೈಕಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಿಲ್ದಾಣದ ಕಟ್ಟಡ 60 ವರ್ಷ ಹಳೆಯದ್ದಾಗಿದ್ದು, ಮೃತರೆಲ್ಲರೂ ಬಸ್‌ ಚಾಲಕರು ಮತ್ತು ನಿರ್ವಾಹಕರು ಎನ್ನಲಾಗಿದೆ.

ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮೃತರಿಗೆ ತಲಾ 7.5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments