Webdunia - Bharat's app for daily news and videos

Install App

ರಾಹುಲ್ ಗಾಂಧಿ ಗಂಗಾ ನದಿಗೆ ಹಾರಲಿ, ಇಲ್ಲ ನಾನು ಹಾರುತ್ತೇನೆ: ಉಮಾಭಾರತಿ

Webdunia
ಶನಿವಾರ, 4 ಮಾರ್ಚ್ 2017 (09:46 IST)
ಗಂಗಾ ನದಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿಗೆ ಕೆರಳಿರುವ ಬಿಜೆಪಿಯ ಫೈಯರ್ ಬ್ರಾಂಡ್ ನಾಯಕಿ, ಕೇಂದ್ರ ಜಲಸಂಪನ್ಮೂಲ ಖಾತೆ ,ಸಚಿವೆ ಉಮಾ ಭಾರತಿ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ರಾಹುಲ್ ಗಂಗಾನದಿ ಪ್ರದೇಶಕ್ಕೆ ಬರಲಿ. ನಾವು ಮಾಡಿದ್ದ ವಾಗ್ದಾನದ್ತಂತೆ ಗಂಗಾ ನದಿ ಸ್ವಚ್ಛತಾ ಕಾರ್ಯ ಆರಂಭವಾಗಿಲ್ಲವೆಂದರೆ ನಾನು ಗಂಗಾ ನದಿಗೆ ಹಾರುತ್ತೇನೆ. ಕೆಲಸ ಆರಂಭವಾಗಿದ್ದರೆ ತಮ್ಮ ಮಾತಿನ ತಪ್ಪಿಗೆ ರಾಹುಲ್ ಗಂಗಾನದಿಗೆ ಹಾರಲಿ, ಎಂದು ಸವಾಲು ಹಾಕಿದ್ದಾರೆ. 

ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಜತೆ ಮಾತನಾಡುತ್ತಿದ್ದ ಅವರು, ರಾಹುಲ್ ಅವರಿಗೆ ರಾಜಕೀಯ ಮತ್ತು ಗಂಗಾನದಿ ಬಗ್ಗೆ ಏನೂ ಅರಿವಿಲ್ಲ. ಅವರ ತಾಯಿ ಸೋನಿಯಾ ಗಾಂಧಿ ಗಂಗಾ ವಿಷಯದಲ್ಲಿ ನನ್ನ ಜತೆ ಭಾವನಾತ್ಮಕವಾಗಿ ಚರ್ಚಿಸುತ್ತಾರೆ.ಅವರಾದರೂ ತಮ್ಮ ಮಗನಿಗೆ ಗಂಗೆ ಮಹತ್ವ ತಿಳಿಸಿಕೊಡಲಿ ಎಂದಿದ್ದಾರೆ.
 
ಉತ್ತರ ಪ್ರದೇಶದಲ್ಲಿ ಅಂತಿಮ ಹಂತದ ಚುನಾವಣಾ ಪ್ರಾರ ಮಾಡುತ್ತಿರುವ ರಾಹುಲ್ ಗಾಂಧಿ, ಗುರುವಾರ ಗಂಗಾ ನದಿ ಶುದ್ಧಿಗೆ ಸಂಬಂಧಿಸಿದಂತೆ ಕೊಟ್ಟ ಮಾತನ್ನು ಪ್ರಧಾನಿ ಮೋದಿ ಉಳಿಸಿಕೊಂಡಿಲ್ಲ ಎಂದು ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಗಂಗಾ ಶುದ್ಧಿ ಹೊಣೆ ಹೊತ್ತಿರುವ ಉಮಾಭಾರತಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments