Webdunia - Bharat's app for daily news and videos

Install App

ಶಿಕ್ಷೆಗೊಳಗಾದ ರಾಜಕಾರಣಿಗಳು ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ…!

Webdunia
ಬುಧವಾರ, 1 ನವೆಂಬರ್ 2017 (13:58 IST)
ನವದೆಹಲಿ: ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಕೇಂದ್ರ ಚುನಾವಣಾ ಆಯೋಗ ಶಾಕ್ ನೀಡಿದೆ.

ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡಿಟ್ ನ್ನು ಕೇಂದ್ರ ಚುನಾವಣಾ ಆಯೋಗ ಸಮರ್ಥಿಸಿಕೊಂಡಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಚಿಂತಿಸುವ ಪ್ರಮೇಯವೇ ಇಲ್ಲ ಎಂದು ಹೇಳಿದೆ. ಶಿಕ್ಷೆಗೊಳಗಾದ ರಾಜಕಾರಣಿಗಳು ಜೀವನ ಪರ್ಯಂತ ಚುನಾವಣೆಗೆ ನಿಲ್ಲದಂತೆ ನಿಷೇಧ ಹೇರಲು ಅಜೀವ ನಿಷೇಧ ಹೇರಲು ಕ್ರಮ ಸರಿಯಾಗಿದೆ ಎಂದು ಚುನಾವಣಾ ಆಯೋಗ ಅಫಿಡವಿಟ್ ನಲ್ಲಿ ತಿಳಿಸಿದೆ.

ಈ ಕ್ರಮದಿಂದ ರಾಜಕೀಯದಲ್ಲಿ ಕ್ರಿಮಿನಲ್ ಚಟುವಟಿಕೆ ನಿಲ್ಲಲು ಸಹಕಾರಿಯಾಗಲಿದೆ. ಈಗಾಗಲೇ ನಮ್ಮ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಿದ್ದೇವೆ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments