Webdunia - Bharat's app for daily news and videos

Install App

ಇಂದು ಚುನಾವಣಾ ಆಯೋಗ ಸಭೆ

Webdunia
ಸೋಮವಾರ, 27 ಡಿಸೆಂಬರ್ 2021 (08:04 IST)
2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್ ಆತಂಕ ಶುರುವಾಗಿದೆ.
 
ಹೀಗಾಗಿ ದೇಶದ ಕೊವಿಡ್ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ.

ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು  ತೆಗೆದುಕೊಳ್ಳಬಹುದಾದ ಕೊವಿಡ್ 19 ನಿಯಂತ್ರಣಕಾ ಕ್ರಮಗಳಿಗೆ ಸಂಬಂಧಪಟ್ಟಂತೆ ಸಲಹೆಯನ್ನೂ ಚುನಾವಣಾ ಆಯೋಗದ ಸಿಬ್ಬಂದಿ, ರಾಜೇಶ್ ಭೂಷಣ್ ಬಳಿ ಕೇಳಲಿದ್ದಾರೆ.

2022ರ ಮಾರ್ಚ್ ತಿಂಗಳಲ್ಲಿ ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್ ಅಂತ್ಯದ ಹೊತ್ತಿಗೆ ಮುಗಿಯಲಿದ್ದು, ಉತ್ತರಪ್ರದೇಶ ವಿಧಾನಸಭೆ ಅವಧಿ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳುವುದು.

ಹೀಗಾಗಿ ಈ ಐದು ರಾಜ್ಯಗಳಿಗೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು. ಚುನಾವಣಾ ದಿನಾಂಕವನ್ನು ಜನವರಿಯಲ್ಲಿ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments