Webdunia - Bharat's app for daily news and videos

Install App

ಇಂದು ಚುನಾವಣಾ ಆಯೋಗ ಸಭೆ

Webdunia
ಸೋಮವಾರ, 27 ಡಿಸೆಂಬರ್ 2021 (08:04 IST)
2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್ ಆತಂಕ ಶುರುವಾಗಿದೆ.
 
ಹೀಗಾಗಿ ದೇಶದ ಕೊವಿಡ್ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ.

ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು  ತೆಗೆದುಕೊಳ್ಳಬಹುದಾದ ಕೊವಿಡ್ 19 ನಿಯಂತ್ರಣಕಾ ಕ್ರಮಗಳಿಗೆ ಸಂಬಂಧಪಟ್ಟಂತೆ ಸಲಹೆಯನ್ನೂ ಚುನಾವಣಾ ಆಯೋಗದ ಸಿಬ್ಬಂದಿ, ರಾಜೇಶ್ ಭೂಷಣ್ ಬಳಿ ಕೇಳಲಿದ್ದಾರೆ.

2022ರ ಮಾರ್ಚ್ ತಿಂಗಳಲ್ಲಿ ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್ ಅಂತ್ಯದ ಹೊತ್ತಿಗೆ ಮುಗಿಯಲಿದ್ದು, ಉತ್ತರಪ್ರದೇಶ ವಿಧಾನಸಭೆ ಅವಧಿ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳುವುದು.

ಹೀಗಾಗಿ ಈ ಐದು ರಾಜ್ಯಗಳಿಗೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು. ಚುನಾವಣಾ ದಿನಾಂಕವನ್ನು ಜನವರಿಯಲ್ಲಿ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments