ಇಂದು ಚುನಾವಣಾ ಆಯೋಗ ಸಭೆ

Webdunia
ಸೋಮವಾರ, 27 ಡಿಸೆಂಬರ್ 2021 (08:04 IST)
2022ರ ಪ್ರಾರಂಭದಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ದೇಶದಲ್ಲಿ ಕೊರೊನಾ, ಒಮಿಕ್ರಾನ್ ಆತಂಕ ಶುರುವಾಗಿದೆ.
 
ಹೀಗಾಗಿ ದೇಶದ ಕೊವಿಡ್ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಇಂದು ಭಾರತೀಯ ಚುನಾವಣಾ ಆಯೋಗ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಇತರ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಿದೆ.

ಅಷ್ಟೇ ಅಲ್ಲ, ಚುನಾವಣಾ ಪ್ರಚಾರ, ಚುನಾವಣೆ ದಿನ ಮತ್ತು ಮತ ಎಣಿಕೆ ದಿನಗಳಂದು  ತೆಗೆದುಕೊಳ್ಳಬಹುದಾದ ಕೊವಿಡ್ 19 ನಿಯಂತ್ರಣಕಾ ಕ್ರಮಗಳಿಗೆ ಸಂಬಂಧಪಟ್ಟಂತೆ ಸಲಹೆಯನ್ನೂ ಚುನಾವಣಾ ಆಯೋಗದ ಸಿಬ್ಬಂದಿ, ರಾಜೇಶ್ ಭೂಷಣ್ ಬಳಿ ಕೇಳಲಿದ್ದಾರೆ.

2022ರ ಮಾರ್ಚ್ ತಿಂಗಳಲ್ಲಿ ಗೋವಾ, ಪಂಜಾಬ್, ಉತ್ತರಾಖಂಡ್ ಮತ್ತು ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್ ಅಂತ್ಯದ ಹೊತ್ತಿಗೆ ಮುಗಿಯಲಿದ್ದು, ಉತ್ತರಪ್ರದೇಶ ವಿಧಾನಸಭೆ ಅವಧಿ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳುವುದು.

ಹೀಗಾಗಿ ಈ ಐದು ರಾಜ್ಯಗಳಿಗೆ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು. ಚುನಾವಣಾ ದಿನಾಂಕವನ್ನು ಜನವರಿಯಲ್ಲಿ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments