Webdunia - Bharat's app for daily news and videos

Install App

ಆಡಿದ ಮಾತಿಂದ ಕೇಜ್ರಿವಾಲ್‌ಗೆ ಸಂಕಷ್ಟ

Webdunia
ಮಂಗಳವಾರ, 17 ಜನವರಿ 2017 (10:37 IST)
ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಹೇಳಿಕೆಯೀಗ ಅರವಿಂದ ಕೇಜ್ರಿವಾಲ್‌ಗೆ ಸಂಕಷ್ಟ ತಂದಿಟ್ಟಿದ್ದು, ಚುನಾವಣಾ ಆಯೋಗದಿಂದ ಅವರು ನೋಟಿಸ್ ಪಡೆದಿದ್ದಾರೆ. 
ಗೋವಾದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕೇಜ್ರಿವಾಲ್ ಬಿಜೆಪಿ, ಕಾಂಗ್ರೆಸ್ ಎಷ್ಟೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಹೊಸ ನೋಟನ್ನು ಮಾತ್ರ ಸ್ವೀಕರಿಸಿ. ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು 5,000 ನೀಡಿದರೆ 10,000 ಕೇಳಿ ಪಡೆದುಕೊಳ್ಳಿ. ಆದರೆ ನಮ್ಮ ಪಕ್ಷಕ್ಕೆ ಮತ ನೀಡಿ ಎಂದು ಜನರಿಗೆ ಕರೆ ಕೊಟ್ಟಿದ್ದರು. 
 
ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ಮತ್ತೀಗ ಕೇಜ್ರಿವಾಲ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆಧಾರದ ಮೇಲೆ ದೂರು ದಾಖಲಿಸಿದ್ದು, ಜನವರಿ 19ರೊಳಗೆ ಉತ್ತರಿಸಿ, ಇಲ್ಲದಿದ್ದರೆ ನಾವು ನಿಮಗೆ ಸೂಚನೆ ನೀಡದೆ ಕ್ರಮ ಕೈಗೊಳ್ಳುತ್ತೇವೆ ಎಂದು ಆಯೋಗ ಎಚ್ಚರಿಕೆ ನೀಡಿದೆ. 
 
ದೆಹಲಿ ಸಿಎಂ ಹೇಳಿಕೆ ಲಂಚಕ್ಕೆ ಪ್ರೋತ್ಸಾಹ ನೀಡಿದಂತಿದ್ದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಯೋಗ ಹೇಳಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments