Select Your Language

Notifications

webdunia
webdunia
webdunia
webdunia

ಚುನಾವಣೆ : ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಪಟ್ಟಕ್ಕೇರೋದು ಫಿಕ್ಸ್

ಚುನಾವಣೆ : ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಪಟ್ಟಕ್ಕೇರೋದು ಫಿಕ್ಸ್
ನವದೆಹಲಿ , ಮಂಗಳವಾರ, 18 ಅಕ್ಟೋಬರ್ 2022 (08:18 IST)
ನವದೆಹಲಿ : 22 ವರ್ಷಗಳ ಬಳಿಕ ಎಐಸಿಸಿ ಅಧ್ಯಕ್ಷ ಗಾದಿಗೆ ಚುನಾವಣೆ ನಡೆದಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೂ ಮತದಾನ ನಡೆದಿದ್ದು, ಶೇಕಡಾ 96 ರಷ್ಟು ವೋಟಿಂಗ್ ಆಗಿದೆ.

ರಾಜ್ಯದಲ್ಲಿ ಶೇಕಡಾ 100ರಷ್ಟು ಮತದಾನ ಆಗಿದೆ. ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಇದ್ದು, ನಾಡಿದ್ದು ಫಲಿತಾಂಶ ಹೊರಬೀಳಲಿದೆ.

ಸೋನಿಯಾ ಗಾಂಧಿ ಅತ್ಯಾಪ್ತರಲ್ಲಿ ಒಬ್ಬರಾಗಿರುವ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಅಧಿಕೃತ ಪ್ರಕಟಣೆಯಷ್ಟೇ ಹೊರಬೀಳಬೇಕಿದೆ. ಈಗಾಗಲೇ ಖರ್ಗೆಯನ್ನು ಸಿದ್ದರಾಮಯ್ಯ, ಡಿಕೆಶಿ ಅಭಿನಂದಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಹೆಚ್ಚಳ : ಸಿಎಂ ಬೊಮ್ಮಾಯಿ ಸುಗ್ರೀವಾಜ್ಞೆ!