Webdunia - Bharat's app for daily news and videos

Install App

ಚುನಾವಣೆ : ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಪಟ್ಟಕ್ಕೇರೋದು ಫಿಕ್ಸ್

Webdunia
ಮಂಗಳವಾರ, 18 ಅಕ್ಟೋಬರ್ 2022 (08:18 IST)
ನವದೆಹಲಿ : 22 ವರ್ಷಗಳ ಬಳಿಕ ಎಐಸಿಸಿ ಅಧ್ಯಕ್ಷ ಗಾದಿಗೆ ಚುನಾವಣೆ ನಡೆದಿದೆ. ಬೆಳಗ್ಗೆ 10ರಿಂದ ಸಂಜೆ 4ರವರೆಗೂ ಮತದಾನ ನಡೆದಿದ್ದು, ಶೇಕಡಾ 96 ರಷ್ಟು ವೋಟಿಂಗ್ ಆಗಿದೆ.

ರಾಜ್ಯದಲ್ಲಿ ಶೇಕಡಾ 100ರಷ್ಟು ಮತದಾನ ಆಗಿದೆ. ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಇದ್ದು, ನಾಡಿದ್ದು ಫಲಿತಾಂಶ ಹೊರಬೀಳಲಿದೆ.

ಸೋನಿಯಾ ಗಾಂಧಿ ಅತ್ಯಾಪ್ತರಲ್ಲಿ ಒಬ್ಬರಾಗಿರುವ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಪಕ್ಕಾ ಆಗಿದೆ. ಅಧಿಕೃತ ಪ್ರಕಟಣೆಯಷ್ಟೇ ಹೊರಬೀಳಬೇಕಿದೆ. ಈಗಾಗಲೇ ಖರ್ಗೆಯನ್ನು ಸಿದ್ದರಾಮಯ್ಯ, ಡಿಕೆಶಿ ಅಭಿನಂದಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments