Webdunia - Bharat's app for daily news and videos

Install App

ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಕೊಲೆ: ಕೇರಳದಲ್ಲಿ ನಡೆದ ಮನಕಲುಕುವ ಘಟನೆ

Webdunia
ಬುಧವಾರ, 3 ಜೂನ್ 2020 (09:34 IST)
ಮಲಪ್ಪುರಂ: ಹಸಿದು ಬಂದಿದ್ದ ಆನೆಗೆ ಸ್ಪೋಟಕ ಲೇಪಿತ ಪೈನಾಪಲ್ ಹಣ್ಣು ಸೇವಿಸಲು ನೀಡಿ ಗ್ರಾಮಸ್ಥರು ಕೊಂದ ಅಮಾನವೀಯ ಘಟನೆ ಕೇರಳದ ಮಲಪ್ಪುರದಲ್ಲಿ ನಡೆದಿದೆ.

 

ಈ ಫೋಟೋಗಳನ್ನು ಅರಣ್ಯಾಧಿಕಾರಿಯೊಬ್ಬರು ಟ್ವಿಟರ್ ನಲ್ಲಿ ಶೇರ್ ಮಾಡಿದ್ದು, ಟ್ರೆಂಡ್ ಆಗಿದೆ. ಅಮಾನವೀಯ ಕೃತ್ಯವೆಸಗಿದ ಜನರ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆಹಾರ ಹುಡುಕಿಕೊಂಡು ಗ್ರಾಮಕ್ಕೆ ಬಂದಿದ್ದ ಗರ್ಭಿಣಿ ಆನೆ ನೀರಿನಲ್ಲಿ ಸಿಲುಕಿಕೊಂಡಿತ್ತು. ಇದಕ್ಕೆ ಸ್ಪೋಟಕ ತುಂಬಿದ ಅನಾನಸು ಹಣ್ಣು ನೀಡಿ ಗ್ರಾಮಸ್ಥರು ಕ್ರೂರ ಕೃತ್ಯವೆಸಗಿದ್ದಾರೆ. ಮನುಷ್ಯರ ಈ ಕ್ರೂರಾಲೋಚನೆ ಅರಿಯದ ಆನೆ ಹಣ್ಣು ಸೇವಿಸಿದ್ದು, ಬಾಯಿಯಲ್ಲೇ ಸ್ಪೋಟಕ ಸಿಡಿದಿದೆ. ಈ ವೇಳೆ ಅಪಾರ ನೋವು, ಹಿಂಸೆ ಪಟ್ಟ ಆನೆ ಮೃತಪಟ್ಟಿದೆ. ಈ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments