Webdunia - Bharat's app for daily news and videos

Install App

ಭಯೋತ್ಪಾದನೆಯಿಂದ ಸ್ಥಾಪಿಸಿದ ಸಾಮ್ರಾಜ್ಯ ಶಾಶ್ವತವಲ್ಲ: ನರೇಂದ್ರ ಮೋದಿ

Webdunia
ಶನಿವಾರ, 21 ಆಗಸ್ಟ್ 2021 (15:01 IST)
ನವದೆಹಲಿ: 'ವಿನಾಶಕಾರಿ ಮತ್ತು ಭಯೋತ್ಪಾದನೆ ಪಡೆಗಳು ಕೆಲ ಕಾಲ ಮಾತ್ರ ಪ್ರಾಬಲ್ಯ ಸಾಧಿಸಬಹುದು. ಆದರೆ, ಎಂದಿಗೂ ಶಾಶ್ವತವಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್ನ ಪ್ರಸಿದ್ಧ ಸೋಮನಾಥ ದೇವಸ್ಥಾನದ ವಿವಿಧ ಯೋಜನೆಗಳಿಗೆ ವರ್ಚುವಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, 'ವಿನಾಶಕಾರಿ ಪಡೆಗಳಿಂದ ಮತ್ತು ಭಯೋತ್ಪಾದನೆ ಸಿದ್ಧಾಂತದಿಂದ ಮಾನವೀಯತೆಯನ್ನು ಎಂದಿಗೂ ಹತ್ತಿಕ್ಕಲು ಸಾಧ್ಯವಿಲ್ಲ. ಅದೇ ರೀತಿ, ಭಯೋತ್ಪಾದನೆ ಆಧಾರದ ಮೇಲೆ ಸ್ಥಾಪಿಸಿದ ಸಾಮ್ರಾಜ್ಯಗಳೂ ಶಾಶ್ವತವಾಗಿ ಉಳಿಯಲು ಸಾಧ್ಯವೇ ಇಲ್ಲ' ಎಂದು ಪ್ರತಿಪಾದಿಸಿದ್ದಾರೆ.
'ಸೋಮನಾಥ ದೇವಾಲಯವನ್ನು ಹಲವು ಬಾರಿ ನಾಶಗೊಳಿಸಲಾಗಿತ್ತು. ಇಲ್ಲಿನ ವಿಗ್ರಹಗಳನ್ನು ವಿರೂಪಗೊಳಿಸಲಾಗಿತ್ತು. ಆದರೆ, ದೇವಾಲಯ ಮತ್ತೆ ತನ್ನ ವೈಭವ ಪಡೆದುಕೊಂಡಿದೆ. ಇದು ನಮ್ಮಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments