Webdunia - Bharat's app for daily news and videos

Install App

ನೌಕರನ ಬೆರಳನ್ನೇ ಕಚ್ಚಿ ತುಂಡರಿಸಿದ ಮಾಲಿಕ!

Webdunia
ಸೋಮವಾರ, 14 ಸೆಪ್ಟಂಬರ್ 2020 (10:19 IST)
ನವದೆಹಲಿ: ಕೆಲಸದ ವಿಚಾರಕ್ಕೆ ಪರಸ್ಪರ ಕಿತ್ತಾಡಿ ಕೊನೆಗೆ ಮಾಲಿಕ ನೌಕರನ ಕೈ ಬೆರಳನ್ನೇ ಕಚ್ಚಿ ತುಂಡರಿಸಿದ ಘಟನೆ ಘಾಜಿಯಾಬಾದ್ ನಲ್ಲಿ ನಡೆದಿದೆ.


ವಿಮೆ ಕಂಪನಿಯೊಂದರ ಮಾಲಿಕನಾಗಿದ್ದ ಹೇಮಂತ್ ಎಂಬಾತ ತನ್ನ ನೌಕರ ಮೋಹಿತ್ ನೊಂದಿಗೆ ಕಿತ್ತಾಡಿದ್ದಾನೆ. ಈ ಸಂದರ್ಭದಲ್ಲಿ ಆತ ಹೊಡೆಯಲೂ ಹೋಗಿದ್ದಾನೆ ಎನ್ನಲಾಗಿದೆ. ಹೊಡೆತದಿಂದ ತಪ್ಪಿಸಿಕೊಳ್ಳಲು ಮೋಹಿತ್ ಮುಖಕ್ಕೆ ಕೈ ಅಡ್ಡ ಹಿಡಿದಿದ್ದು, ಈ ವೇಳೆ ಆಕ್ರೋಶದಲ್ಲಿದ್ದ ಹೇಮಂತ್ ಆತನ ಬೆರಳನ್ನೇ ಕಚ್ಚಿ ತುಂಡರಿಸಿದ್ದಾನೆ. ಘಟನೆಯಾದ ತಕ್ಷಣ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಮೋಹಿತ್ ಪೊಲೀಸರಿಗೆ ದೂರು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments