Webdunia - Bharat's app for daily news and videos

Install App

ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್-ಮೂವರು ಉಗ್ರರ ಹತ್ಯೆ

Webdunia
ಸೋಮವಾರ, 11 ಡಿಸೆಂಬರ್ 2017 (12:20 IST)
ಶ್ರೀನಗರ : ಜಮ್ಮು ಕಾಶ್ಮೀರದ ಹಂದ್ವಾರಾ ಜಿಲ್ಲೆಯ ಉನಿಸೂ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಿನ್ನೆ ತಡ ರಾತ್ರಿ ನಡೆಸಿದ ಎನ್‌ಕೌಂಟರ್‌ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. 


ಗಾಯಗೊಂಡ ಇನ್ನೋರ್ವ ಉಗ್ರನನ್ನು ಭದ್ರತಾ ಪಡೆಗಳು ಸೆರೆ ಹಿಡಿದಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಸೋಪೋರ್‌, ಬಾರಾಮೂಲಾ, ಹಂದ್ವಾರಾ ಮತ್ತು ಕುಪ್‌ವಾರಾ - ಈ ನಾಲ್ಕು ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಅಮಾನತುಗೊಳಿಸಲಾಗಿದೆ.


ಭದ್ರತಾ ಪಡೆಗಳು ಉಗ್ರರ ಅಡಗುದಾಣಗಳನ್ನು ಗುರಿ ಇರಿಸಿ ಶೋಧ ಕಾರ್ಯ ಕೈಗೊಂಡದ್ದನ್ನು ಅನುಸರಿಸಿ
ಎನ್‌ಕೌಂಟರ್‌ ನಡೆಯಿತು. ಶೋಧ ಕಾರ್ಯಾಚರಣೆ ಮುಂದುವರಿದಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments