Select Your Language

Notifications

webdunia
webdunia
webdunia
webdunia

ಪಶುವೈದ್ಯೆ ಅತ್ಯಾಚಾರ, ಕೊಲೆ ಆರೋಪಿಗಳ ಎನ್ ಕೌಂಟರ್; ಇದು ಸರಿಯಾದ ಮಾರ್ಗವಲ್ಲ ಎಂದ ಕೇಂದ್ರ ಮಾಜಿ ಸಚಿವರ ಪುತ್ರ

ಪಶುವೈದ್ಯೆ ಅತ್ಯಾಚಾರ, ಕೊಲೆ ಆರೋಪಿಗಳ ಎನ್ ಕೌಂಟರ್; ಇದು ಸರಿಯಾದ ಮಾರ್ಗವಲ್ಲ ಎಂದ ಕೇಂದ್ರ ಮಾಜಿ ಸಚಿವರ ಪುತ್ರ
ಹೈದರಾಬಾದ್ , ಶುಕ್ರವಾರ, 6 ಡಿಸೆಂಬರ್ 2019 (11:36 IST)
ಹೈದರಾಬಾದ್ : ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದರೆ, ಕೇಂದ್ರ ಮಾಜಿ ಸಚಿವರ ಪುತ್ರ ಪೊಲೀಸರ ಕಾರ್ಯವನ್ನು ಖಂಡಿಸಿದ್ದಾರೆ.



ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಈ ಬಗ್ಗೆ ಟ್ವೀಟ್ ಮಾಡಿ, ಅತ್ಯಾಚಾರ ಎನ್ನುವುದು ಘೋರ ಅಪರಾಧ. ಇಂಥ ಪ್ರಕರಣ ಕಾನೂನಿನ ಅಡಿಯಲ್ಲೇ ಇತ್ಯರ್ಥವಾಗಬೇಕು, ಅತ್ಯಾಚಾರಿಗಳ ಬಗ್ಗೆ ನನಗೆ ಯಾವುದೇ ಅನುಕಂಪ ಇಲ್ಲ. ಆದರೆ ಎನ್ ಕೌಂಟರ್ ಎನ್ನುವುದು ನಮ್ಮ ವ್ಯವಸ್ಥೆಗೆ ಕಪ್ಪುಚುಕ್ಕೆ, ಇದು ಸರಿಯಾದ ಮಾರ್ಗವಲ್ಲ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದಿಶಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್; ಸಂಭ್ರಮ ವ್ಯಕ್ತಪಡಿಸಿದ ನಿರ್ಭಯಾ ತಾಯಿ