Webdunia - Bharat's app for daily news and videos

Install App

ಪಶುವೈದ್ಯೆ ಅತ್ಯಾಚಾರ, ಕೊಲೆ ಆರೋಪಿಗಳ ಎನ್ ಕೌಂಟರ್; ಇದು ಸರಿಯಾದ ಮಾರ್ಗವಲ್ಲ ಎಂದ ಕೇಂದ್ರ ಮಾಜಿ ಸಚಿವರ ಪುತ್ರ

Webdunia
ಶುಕ್ರವಾರ, 6 ಡಿಸೆಂಬರ್ 2019 (11:36 IST)
ಹೈದರಾಬಾದ್ : ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಪೊಲೀಸರ ಕಾರ್ಯಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದರೆ, ಕೇಂದ್ರ ಮಾಜಿ ಸಚಿವರ ಪುತ್ರ ಪೊಲೀಸರ ಕಾರ್ಯವನ್ನು ಖಂಡಿಸಿದ್ದಾರೆ.



ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಈ ಬಗ್ಗೆ ಟ್ವೀಟ್ ಮಾಡಿ, ಅತ್ಯಾಚಾರ ಎನ್ನುವುದು ಘೋರ ಅಪರಾಧ. ಇಂಥ ಪ್ರಕರಣ ಕಾನೂನಿನ ಅಡಿಯಲ್ಲೇ ಇತ್ಯರ್ಥವಾಗಬೇಕು, ಅತ್ಯಾಚಾರಿಗಳ ಬಗ್ಗೆ ನನಗೆ ಯಾವುದೇ ಅನುಕಂಪ ಇಲ್ಲ. ಆದರೆ ಎನ್ ಕೌಂಟರ್ ಎನ್ನುವುದು ನಮ್ಮ ವ್ಯವಸ್ಥೆಗೆ ಕಪ್ಪುಚುಕ್ಕೆ, ಇದು ಸರಿಯಾದ ಮಾರ್ಗವಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments