Webdunia - Bharat's app for daily news and videos

Install App

ದೇಶಾದ್ಯಂತ ಏಕರೂಪ ತೆರಿಗೆ ವ್ಯವಸ್ಥೆ ಜಾರಿ: ಸಚಿವ ಜೇಟ್ಲಿ

Webdunia
ಬುಧವಾರ, 29 ಮಾರ್ಚ್ 2017 (13:28 IST)
ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆಯ ಬಗ್ಗೆ ಚರ್ಚೆ, ಜಿಎಸ್‌ಟಿ ಸಂಬಂಧ ನಾಲ್ಕು ವಿಧೇಯಕಗಳನ್ನು ಮಂಡಿಸಲಾಗಿದೆ ಎಂದು  ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
 
ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆ ಕುರಿತಂತೆ ಭಾಷಣ ಮಾಡಿದ ಜೇಟ್ಲಿ,  ತುಂಬಾ ಸಮಯದಿಂದ ಜಿಎಸ್‌ಟಿ ಮಸೂದೆಗಾಗಿ ಕಾಯುತ್ತಿದ್ದೇವೆ. ಜಿಎಸ್‌ಟಿ ಮಸೂದೆಯಿಂದ ದೇಶಾದ್ಯಂತ ಏಕರೂಪ ತೆರಿಗೆ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
 
ಜಿಎಸ್‌ಟಿ ಮಸೂದೆ ಚರ್ಚೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಸಂಸದರು ಪಾಲ್ಗೊಂಡಿದ್ದಾರೆ. ಎಲ್ಲಾ ರಾಜ್ಯಗಳು ಜಿಎಸ್‌ಟಿ ಮಸೂದೆಯನ್ನು ಬೆಂಬಲಿಸಿವೆ ಎಂದರು.
 
ಜಿಎಸ್‌ಟಿ ಕ್ರಾಂತಿಕಾರಿ ಮಸೂದೆಯಾಗಿದೆ. ದೇಶದಲ್ಲಿ ಜಿಎಸ್‌ಟಿ ಜಾರಿಯಿಂದ ದೇಶದ ಆರ್ಥಿಕತೆಗೆ ಹೊಸ ನಾಂದಿ ಹಾಡಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments