Webdunia - Bharat's app for daily news and videos

Install App

ಲುಂಗಿ ತೊಟ್ಟಿಕೊಂಡಿದ್ದ ತಪ್ಪಿಗೆ ಇಂಜಿನಿಯರ್ ಮತ್ತು ನೌಕರರ ಮೇಲೆ ಹಲ್ಲೆ

Webdunia
ಗುರುವಾರ, 18 ಅಕ್ಟೋಬರ್ 2018 (07:36 IST)
ವಡೋದರ: ಲುಂಗಿ ತೊಟ್ಟುಕೊಂಡು ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಂಜಿನಿಯರ್ ಮತ್ತು ನೌಕರರ ಮೇಲೆ ಹಲ್ಲೆ ನಡೆಸಿದ ಘಟನೆ ವಡೋದರಾದಲ್ಲಿ ನಡೆದಿದೆ.

ಇತ್ತೀಚೆಗಿನ ದಿನಗಳಲ್ಲಿ ವಲಸೆ ಬಂದವರ ಮೇಲೆ ಇಲ್ಲಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ನಡೆದಿದೆ. ಆದರೆ ಇದು ಧ್ವೇಷದ ಹಲ್ಲೆ ಅಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸಿವಿಲ್ ಇಂಜಿನಿಯರ್ ಆಗಿರುವ ಶತ್ರುಘ್ನ ಯಾದವ್ ಎಂಬವರು ತಮ್ಮ ನೌಕರರ ಜತೆ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿದೆ. ಇದೀಗ ಪೊಲೀಸರು ಆರೋಪಿಗಳಲ್ಲಿ ಒಬ್ಬಾತನನ್ನು ಬಂಧಿಸಿದ್ದು, ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments