Webdunia - Bharat's app for daily news and videos

Install App

ಸಂಪೂರ್ಣ ಭಾರತೀಯ ಸೇನೆ ಬಂದರೂ ಕಾಶ್ಮಿರದಲ್ಲಿ ಉಗ್ರರನ್ನು ತಡೆಯಲು ಸಾಧ್ಯವಿಲ್ಲ: ಫಾರೂಕ್ ಅಬ್ದುಲ್ಲಾ

Webdunia
ಶನಿವಾರ, 28 ನವೆಂಬರ್ 2015 (15:27 IST)
ಕಾಶ್ಮಿರ ವಿಷಯ ಕುರಿತಂತೆ ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಸಂಪೂರ್ಣ ಭಾರತೀಯ ಸೇನೆ ಬಂದರೂ ಕಾಶ್ಮಿರದಲ್ಲಿ ಉಗ್ರರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.
 
ಭಾರತದ ಸಂಪೂರ್ಣ ಸೇನೆ, ಕಾಶ್ಮಿರದಲ್ಲಿ ಕಾರ್ಯಾಚರಣೆಗಿಳಿದರೂ ಪಾಕಿಸ್ತಾನದ ಉಗ್ರರನ್ನು ತಡೆಯಲು ಸಾಧ್ಯವಿಲ್ಲ ಎಂದು ಫಾರೂಕ್ ಹೇಳಿಕೆ ನೀಡಿರುವುದು ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.
 
ನಿನ್ನೆಯಷ್ಟೆ, ಪಾಕ್ ಆಕ್ರಮಿತ ಕಾಶ್ಮಿರ ಪಾಕಿಸ್ತಾನದ ಭಾಗವಾಗಿದ್ದು, ಕಾಶ್ಮಿರದ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿಕೆ ನೀಡಿದ್ದರು. ನಾನು ನೀಡಿದ ಹೇಳಿಕೆ ಹೊಸತೇನಲ್ಲ ಎಂದು ಇಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
 
ಕಾಶ್ಮಿರ ವಿವಾದ ಬಗೆಹರಿಸಲು ಪಾಕಿಸ್ತಾನದೊಂದಿಗೆ ಮಾತುಕತೆಯೇ ಪರಿಹಾರ. ಉಭಯ ದೇಶಗಳ ಪರಸ್ಪರ ಜನಸಂಪರ್ಕದಿಂದ ಭೀತಿಯನ್ನು ಹೊಡೆದೊಡಿಸಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments